ಲಾಕ್ಡೌನ್ ಉಲ್ಲಂಘಿಸಿ ನಮಾಜ್, ಪೊಲೀಸರ ಮೇಲೆ ಕಲ್ಲು ತೂರಾಟ
ಮುಂಬೈ, ಏಪ್ರಿಲ್ 28: ಲಾಕ್ಡೌನ್ ಜಾರಿಯಲ್ಲಿರುವ ಕಾರಣ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಬಾರದು ಎಂದು ಕೇಂದ್ರ ಸರ್ಕಾರ ಆದೇಶಿಸಿದೆ. ಆಯಾ ರಾಜ್ಯ ಸರ್ಕಾರ ಹಾಗೂ ವಕ್ಫ್ ಮಂಡಳಿಗಳು ಕೂಡ ಈ ಕುರಿತು ಮುಸ್ಲಿಂ ಸಮುದಾಯಕ್ಕೆ ವಿನಂತಿ ಮಾಡಿದ್ದವು.
Recommended Video
ಆದರೂ ಇದೆಲ್ಲವನ್ನು ಗಾಳಿಗೆ ತೂರಿ ಮಹಾರಾಷ್ಟ್ರದ ಔರಂಗಬಾದ್ನಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿರುವ ಘಟನೆ ನಡೆದಿದೆ. ಈ ಬಗ್ಗೆ ಖಚಿತ ಮಾಹಿತಿ ಸಿಕ್ಕ ಪೊಲೀಸರು, ಸ್ಥಳಕ್ಕೆ ಹೋಗಿ ಅಲ್ಲಿದ್ದ ಕೆಲವರು ಠಾಣೆಗೆ ಕರೆದುಕೊಂಡು ಬರುವ ಪ್ರಯತ್ನ ಮಾಡಿದ್ದಾರೆ. ಆದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸ್ಥಳೀಯರು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.

''ನಮಾಜ್ ಮಾಡಲು 40 ಜನರು ಸೇರಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಅವರಲ್ಲಿ ಕೆಲವರನ್ನು ಠಾಣೆಗೆ ಕರೆತಂದಾಗ, ಅಲ್ಲಿನ ಸ್ಥಳೀಯರು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಮೂರು ಪೊಲೀಸರು ಗಾಯಗೊಂಡಿದ್ದಾರೆ'' ಎಂದು ಔರಂಗಬಾದ್ ಎಸ್ಪಿ ತಿಳಿಸಿದ್ದಾರೆ.
Y'day,we received information that 40 people had gathered to offer namaz.When some of them were being brought to police station,locals pelted stones at police injuring 3 personnel.31 accused have been arrested&we'll nab others soon:Aurangabad SP(rural),Mokshada Patil #Maharashtra pic.twitter.com/G37phaULWf
— ANI (@ANI) April 28, 2020
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 31 ಜನರನ್ನು ಬಂಧಿಸಲಾಗಿದೆ. ಉಳಿದವರನ್ನು ಶೀಘ್ರದಲ್ಲಿ ವಶಕ್ಕೆ ಪಡೆಯುತ್ತೇವೆ ಎಂದು ಪೊಲೀಸ್ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications