ಮಹಾರಾಷ್ಟ್ರ ಎನ್ಕೌಂಟರ್: ಐವರು ನಕ್ಸಲರ ಹತ್ಯೆ
ಮುಂಬೈ, ಮಾರ್ಚ್ 29: ಮಹಾರಾಷ್ಟ್ರದಲ್ಲಿ ಸೋಮವಾರ ನಡೆದ ಎನ್ಕೌಂಟರ್ನಲ್ಲಿ ಐವರು ನಕ್ಸಲರನ್ನು ಪೊಲೀಸರು ಹತ್ಯೆಗೈದಿದ್ದಾರೆ.
ಮಹಾರಾಷ್ಟ್ರದ ಗಡ್ಚಿರೋಲಿಯ ಖೋಬ್ರಮೇಂಧ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಪೊಲೀಸರು ನೋಡಿದ ಕೂಡಲೇ ನಕ್ಸಲರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದಾಗ ಅಲ್ಲಿಂದ ಅವರು ಕಾಲ್ಕಿತ್ತಿದ್ದಾರೆ.
ಒಂದು ಗಂಟೆಯ ಕಾಲ ನಡೆದ ಎನ್ ಕೌಂಟರ್ ನಲ್ಲಿ ಐವರು ನಕ್ಸಲರನ್ನು ಹತ್ಯೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಎನ್ ಕೌಂಟರ್ ಮುಗಿದ ನಂತರ ಮದ್ದು ಗುಂಡುಗಳೊಂದಿಗೆ ಐವರು ನಕ್ಸಲೀಯರ ಮೃತದೇಹವನ್ನು ವಶಕ್ಕೆ ಪಡೆಯಲಾಗಿದೆ. ಆದರೆ, ಅವರ ಗುರುತು ಪತ್ತೆಯಾಗಿಲ್ಲ ಎಂದು ಪಾಟೀಲ್ ತಿಳಿಸಿದ್ದಾರೆ.
ಖುರ್ಖೇಡಾ ಪ್ರದೇಶದ ಖೋಬ್ರಮೇಧ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಹಾಗೂ ಪೊಲೀಸರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಐವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ನಕ್ಸಲ್ ಶ್ರೇಣಿಯ ಡಿಐಜಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications