ಮುಂಬೈ ವಲಸೆ ಕಾರ್ಮಿಕರಿಗೆ ಆಹಾರ ತಯಾರು ಮಾಡಿದ 99ರ ಅಜ್ಜಿ
ಮುಂಬೈ, ಮೇ 30: ಮುಂಬೈನಲ್ಲಿರುವ ವಲಸೆ ಕಾರ್ಮಿಕರು ಲಾಕ್ಡೌನ್ನಿಂದ ಸಂಕಷ್ಟದಲ್ಲಿ ಇದ್ದಾರೆ. ಇವರ ಕಷ್ಟಕ್ಕೆ ಸಾಕಷ್ಟು ಜನರು ಸ್ಪಂದಿಸಿದ್ದಾರೆ. ಆದರೆ, 99ರ ಅಜ್ಜಿಯೊಬ್ಬರು ಕೂಡ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ.
ಮುಂಬೈನ ಅಜ್ಜಿಯೊಬ್ಬರು ತಮ್ಮ ಮನೆಯಲ್ಲಿ ವಲಸೆ ಕಾರ್ಮಿಕರಿಗೆ ಆಹಾರ ತಯಾರು ಮಾಡಿ ಪೊಟ್ಟಣ ಕಟ್ಟುತ್ತಿದ್ದಾರೆ. ಈ ವಿಡಿಯೋವನ್ನು ಕರಾಚಿ ಮೂಲದ ವಕೀಲ ಜಾಹಿದ್ ಎಂಬುವವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
''ನನ್ನ 99 ವರ್ಷದ ಫುಪ್ಪಿ ಬಾಂಬೆಯಲ್ಲಿ ವಲಸೆ ಕಾರ್ಮಿಕರಿಗೆ ಆಹಾರ ಪ್ಯಾಕೆಟ್ಗಳನ್ನು ಸಿದ್ಧಪಡಿಸುತ್ತಾಳೆ'' ಎಂದು ಟ್ವಿಟ್ಟರ್ನಲ್ಲಿ ಬರೆದು, ವಿಡಿಯೋ ಹಂಚಿಕೊಂಡಿದ್ದಾರೆ. ಜಾಹಿದ್ ಹಂಚಿಕೊಂಡಿರುವುದು ಅವರ ಅಜ್ಜಿಯ ವಿಡಿಯೋವಾಗಿದೆ.

ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗುತ್ತಿದ್ದಂತೆ ಜನರ ಮೆಚ್ಚುಗೆಗಳಿಸಿದೆ. ಸಾಕಷ್ಟು ಮಂದಿ ಅಜ್ಜಿಗೆ ಹ್ಯಾಟ್ಸ್ ಆಫ್ ಹೇಳಿದ್ದಾರೆ. ಅಜ್ಜಿಯ ಆರೋಗ್ಯಕ್ಕಾಗಿ ಅನೇಕರು ಪ್ರಾರ್ಥನೆ ಮಾಡಿದ್ದಾರೆ.
My 99 year old phuppi prepares food packets for migrant workers in Bombay. pic.twitter.com/jYQtmJZx8k
— Zahid F. Ebrahim (@zfebrahim) May 29, 2020
ಅನೇಕರು ಈ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರೀ ಟ್ವೀಟ್ ಮಾಡಿದ್ದು, ಅಜ್ಜಿಯ ಸಹಾಯ ಗುಣಕ್ಕೆ ಕೈ ಮುಗಿದಿದ್ದಾರೆ. ಈ ವಯಸ್ಸಿನಲ್ಲಿ ಅಜ್ಜಿ ಸಹಾಯ ಮಾಡಲು ಮುಂದೆ ಬಂದಿದ್ದು, ಸೆಲ್ಯೂಟ್ ಹೊಡೆದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications