ಸಂಜು ಚಿತ್ರತಂಡಕ್ಕೆ ಲೀಗಲ್ ನೋಟಿಸ್ ನೀಡಿದ ಅಬು ಸಲೇಂ
ಸಂಜಯ್ ದತ್ ಜೀವನಾಧಾರಿತ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಈ ಚಿತ್ರದಲ್ಲಿ ತಮ್ಮನ್ನು ತೇಜೋವಧೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
"ಈ ಚಿತ್ರದಲ್ಲಿ, ಚಿತ್ರದ ನಾಯಕ ರಣ್ಬೀರ್ ಕಪೂರ್(ಸಂಜಯ್ ದತ್ ಪಾತ್ರಧಾರಿ) ತಪ್ಪೊಪ್ಪಿಗೆ ಹೇಳಿಕೆ ನೀಡುವ ದೃಶ್ಯವೊಂದರಲ್ಲಿ ನನ್ನ ಕಕ್ಷಿಧಾರರ ತೇಜೋವಧೆ ಮಾಡಿದ್ದಾರೆ. ನನ್ನ ಕಕ್ಷಿಧಾರರು ಮುಂಬೈ ಸ್ಫೋಟದ ಸಮಯದಲ್ಲಿ ಶಸ್ತ್ರಾಸ್ತ್ರ ಪೂರೈಕೆ ಮಾಡಿದ್ದರು ಎಂದು ಈ ದೃಶ್ಯದಲ್ಲಿ ಹೇಳಲಾಗಿದೆ. ಆದರೆ ಅವರು ಎಂದಿಗೂ ಹಾಗೆ ಮಾಡಿಲ್ಲ. ಈ ನೋಟಿಸ್ ತಲುಪಿದ 15 ದಿನಗಳೊಳಗೆ ಚಿತ್ರದಿಂದ ಈ ದೃಶ್ಯವನ್ನು ಅಳಿಸದೆ ಇದ್ದಲ್ಲಿ ಚಿತ್ರದಂಡದ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ" ಅಬು ಸಲೇಂ ಪರ ವಕೀಲರು ನೋಟಿಸ್ ನಲ್ಲಿ ಹೇಳಿದ್ದಾರೆ.
"ಅಬು ಸಲೇಂ ಎಂದಿಗೂ ಸಂಜಯ್ ದತ್ ಅವರನ್ನು ಭೇಟಿಯಾಗಿಲ್ಲ. ಶಸ್ತ್ರಾಸ್ತ್ರಗಳನ್ನು ಪೂರೈಸಿಲ್ಲ" ಎಂದು ಈ ನೋಟಿಸ್ ನಲ್ಲಿ ಹೇಳಲಾಗಿದೆ.

1993 ರಲ್ಲಿ ಮುಂಬೈಯಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 257 ಜನ ಮೃತರಾಗಿದ್ದರು, 713 ಜನ ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ ಅಬು ಸಲೇಂ ಕೈವಾಡವೂ ಇದೆ ಎಂಬುದು ವಿಚಾರಣೆಯ ನಂತರ ಸಾಬೀತಾದ ಹಿನ್ನೆಲೆಯಲ್ಲಿ ಅವರಿಗೆ ಟಾಡಾ(Terrorist and Disruptive Activity ) ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications