ಅಸಹಿಷ್ಣುತೆಯಿಂದ ದೇಶದ ಆರ್ಥಿಕತೆಗೆ ಹಾನಿ: ಗೋದ್ರೆಜ್ ಆತಂಕ
ಮುಂಬೈ, ಜುಲೈ 13: ಹೆಚ್ಚುತ್ತಿರುವ ಅಸಹಿಷ್ಣುತೆ, ದ್ವೇಷ ಅಪರಾಧಗಳು ಮತ್ತು ನೈತಿಕ ಪೊಲೀಸ್ಗಿರಿ ದೇಶದ ಆರ್ಥಿಕ ಬೆಳವಣಿಗೆಗೆ ಗಂಭೀರ ಹೊಡೆತ ನೀಡಲಿವೆ ಎಂದು ಪ್ರಸಿದ್ಧ ಕೈಗಾರಿಕೋದ್ಯಮಿ ಆದಿ ಗೋದ್ರೆಜ್ ಹೇಳಿದ್ದಾರೆ.
'ಈಗಿನ ಪರಿಸ್ಥಿತಿ ಆರೋಗ್ಯಕರವಾಗೇನೂ ಇಲ್ಲ. ನಮ್ಮ ದೇಶವನ್ನು ಕಾಡುತ್ತಿರುವ ಬಡತನದ ಮೇಲಿನ ಗಮನವನ್ನು ನಾವು ಕಳೆದುಕೊಳ್ಳಬಾರದು. ಇದು ನಮ್ಮ ಸಂಪನ್ಮೂಲ ಮತ್ತು ಶಕ್ತಿಯನ್ನು ಅರಿತುಕೊಳ್ಳಲು ತಡೆಯುತ್ತದೆ ಹಾಗೂ ಅಭಿವೃದ್ಧಿಯು ಮುನ್ನಡೆಯುವ ಹಾದಿಯಲ್ಲಿ ಗಂಭೀರ ಹಾನಿಯುಂಟುಮಾಡುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಸೇಂಟ್ ಕ್ಸೀವಿಯರ್ ಕಾಲೇಜಿನ 150ನೇ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಅವರು ನವ ಭಾರತವನ್ನು ನಿರ್ಮಿಸುವ ಹಾಗೂ ತಮ್ಮ ಎರಡನೆಯ ಅವಧಿಯ ಅಧಿಕಾರ ಮುಕ್ತಾಯಗೊಳ್ಳುವ ಸಂದರ್ಭದಲ್ಲಿ ಭಾರತದ ಆರ್ಥಿಕತೆಯನ್ನು ಐದು ಟ್ರಿಲಿಯನ್ ಡಾಲರ್ಗೆ ದುಪ್ಪಟ್ಟುಗೊಳಿಸಬೇಕೆಂಬ ಬೃಹತ್ ದೃಷ್ಟಿಕೋನವನ್ನು ವ್ಯಕ್ತಪಡಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದರು.

'ಅಧಿಕವಾಗುತ್ತಿರುವ ಅಸಹಿಷ್ಣುತೆ, ಸಾಮಾಜಿಕ ಅಸ್ಥಿರತೆ, ದ್ವೇಷ ಅಪರಾಧಗಳು, ಮಹಿಳೆಯರ ಮೇಲಿನ ಹಿಂಸಾಚಾರ, ನೈತಿಕ ಪೊಲೀಸ್ ಗಿರಿ, ಜಾತಿ ಮತ್ತು ಧರ್ಮಾಧಾರಿತ ಹಿಂಸೆ ಹಾಗೂ ಅಷಹಿಷ್ಣುತೆಯ ವಿವಿಧ ಮಾದರಿಗಳು ದೇಶದಲ್ಲೆಡೆ ತಾಂಡವವಾಡುತ್ತಿವೆ. ಇದರಿಂದ ದೇಶದ ಆರ್ಥಿಕ ಬೆಳವಣಿಗೆ ಮೇಲೆ ದುಷ್ಪರಿಣಾಮ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications