ಅನುಭವವಿಲ್ಲದ ಆದಿತ್ಯ ಠಾಕ್ರೆ ಸಿಎಂ ಆದ್ರೆ ಅವಮಾನ :ರಾಮದಾಸ್ ಅತಾವಳೆ
ಮುಂಬೈ, ನವೆಂಬರ್ 2: ಏನೂ ಅನುಭವವಿಲ್ಲದ ಆದಿತ್ಯ ಠಾಕ್ರೆ ಮುಖ್ಯಮಂತ್ರಿಯಾದರೆ ಅದು ನಮಗೆ ಮಾಡುವ ಅವಮಾನ ಎಂದು ಕೇಂದ್ರ ಸಚಿವ ರಾಮ್ದಾದ ಅತಾವಳೆ ಹೇಳಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಮುಖ್ಯಮಂತ್ರಿ ಬಿಜೆಪಿಯವರು ಆಗಿರಬೇಕು. ಶಿವಸೇನೆ ಮುಖಂಡ ಆದಿತ್ಯ ಠಾಕ್ರೆ ಸಿಎಂ ಆದರೆ ಅವರಿಗೆ ಯಾವುದೇ ಅನುಭವವಿಲ್ಲದ ಕಾರಣ ಅದು ಹಿರಿಯ ನಾಯಕರಿಗೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.
'ಮುಖ್ಯಮಂತ್ರಿ ಬಿಜೆಪಿಯವರಾಗಿರಬೇಕು. ದೇವೇಂದ್ರ ಫಡ್ನವೀಸ್ ಅವರಿಗೆ ಅವಕಾಶ ನೀಡಬೇಕು. ಆದಿತ್ಯ ಠಾಕ್ರೆ ಅವರಿಗೆ ಯಾವುದೇ ಅನುಭವವಿಲ್ಲ. ಅವರು ಸಿಎಂ ಆದರೆ ಅದು ನಮಗೆ ಅವಮಾನವಾಗುತ್ತದೆ' ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಶಿವಸೇನೆ ರಾಜಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಆ ಮೂಲಕ ಈಗ ಶಿವಸೇನಾ ಮತ್ತು ಬಿಜೆಪಿ ನಡುವೆ ಸಿಎಂ ಹುದ್ದೆಗಾಗಿ ನಡೆದಿರುವ ಗದ್ದಲದಲ್ಲಿ ಮಹಾರಾಷ್ಟ್ರ ಸಿಎಂಗೆ ಫಡ್ನವೀಸ್ ಅವರ ಉಮೇದುವಾರಿಕೆಯನ್ನು ಅಥವಾಳೆ ಬೆಂಬಲಿಸಿದ್ದಾರೆ. ಅವರ ಪಕ್ಷವು ಎನ್ಡಿಎ ಸರ್ಕಾರದ ಮಿತ್ರ ಪಕ್ಷವಾಗಿದೆ.
ಮಹಾಯುತಿ (ಬಿಜೆಪಿ-ಶಿವಸೇನೆ ಮೈತ್ರಿ) ಸ್ಪಷ್ಟ ಬಹುಮತವನ್ನು ಪಡೆದಿದೆ. ದೇವೇಂದ್ರ ಫಡ್ನವೀಸ್ ಅವರು ಬಿಜೆಪಿ ಶಾಸಕಾಂಗ ನಾಯಕರಾಗಿ ಆಯ್ಕೆಯಾದರು. ಮುಖ್ಯಮಂತ್ರಿಯವರ ಹೆಸರನ್ನು ಬೆಂಬಲಿಸಲು ನಾವು ನಿರ್ಧರಿಸಿದ್ದೇವೆ, ಏಕೆಂದರೆ ಅವರು ನಮಗೆ ಏಕೈಕ ಮುಂಚೂಣಿಯಲ್ಲಿದ್ದಾರೆ ಎಂದರು.
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್












Click it and Unblock the Notifications