ವೈರಲ್ ಆದ ಆಕಾಶ್ ಅಂಬಾನಿ, ಶ್ಲೋಕಾ ಮದುವೆ ಆಮಂತ್ರಣ ಪತ್ರಿಕೆ
ಮುಂಬೈ, ಫೆಬ್ರವರಿ 14: ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಮತ್ತು ನಿತಾ ಅಂಬಾನಿ ದಂಪತಿಯ ಪುತ್ರ ಆಕಾಶ್ ಅಂಬಾನಿ ಅವರ ಮದುವೆ ಆಮಂತ್ರಣ ಪತ್ರಿಕೆ ಸಅಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇತ್ತೀಚೀಗಷ್ಟೇ ಮಗಳು ಇಶಾ ಅಂಬಾನಿ ಅವರ ಅದ್ಧೂರಿ ಮದುವೆಯ ನಂತರ ಇದೀಗ ಪುತ್ರ ಆಕಾಶ್ ಮತ್ತು ಶ್ಲೋಕಾ ಮೆಹ್ತಾ ಅವರ ವಿವಾಹಕ್ಕೆ ಮಾರ್ಚ್ 10 ಮತ್ತು 11 ರಂದು ದಿನ ನಿಗದಿಗೊಳಿಸಲಾಗಿದೆ.
Akash Ambani Shloka Mehta wedding card: Here’s the first glimpse of wedding card video#AkashAmbani #AkashAmbaniShlokaMehta @RelianceEnt pic.twitter.com/xN6ZZg9dFA
— NewsX (@NewsX) February 13, 2019
ಗುಲಾಬಿ ಬಣ್ಣದ ಪೆಟ್ಟಿಗೆಯಲ್ಲಿ ರಾಧಾ ಕೃಷ್ಣರು ನಿಂತಿರುವ ಚಿತ್ರದೊಂದಿಗೆ ಆಕರ್ಷಿಸುವ ಆಮಂತ್ರಣ ಪತ್ರಿಕೆಯನ್ನು ತೆರೆದರೆ, ಬೆಳ್ಳಿ ಚೌಕಟ್ಟಿನೊಳಗೆ ಬೇರೆ ಬೇರೆ ಭಂಗಿಯಲ್ಲಿ ನಿಂತ ರಾಧಾ ಕೃಷ್ಣರ ಚಿತ್ರವಿದೆ. ವಧು ಮತ್ತು ವರರಿಗೆ ನಿತಾ ಮತ್ತು ಮುಖೇಶ್ ಅಂಬಾನಿ ಶುಭ ಹಾರೈಸಿರುವ ಒಕ್ಕಣೆಯೂ ಸೇರಿದೆ.
"ಓ ಸೂರ್ಯದೇವ, ನೀನು ನಮ್ಮ 'ಆಕಾಶ'ದ ಬೆಳಕು, ನಮ್ಮೆಲ್ಲಾ 'ಶ್ಲೋಕ'ಗಳನ್ನೂ ಬೆಳಗಿಸು" ಎಂಬ ಸಾಲನ್ನು ಆಮಂತ್ರಣದ ಕೊನೆಯಲ್ಲಿ ಬರೆಯಲಾಗಿದೆ.

ಮುಂಬೈಯ ಬಂದ್ರಾ ಕುರ್ಲಾ ಸಂಕೀರ್ಣದ ಜಿಯೋ ವರ್ಲ್ಡ್ ಸೆಂಟರ್ ನಲ್ಲಿ ಮದುವೆ ನಡೆಯಲಿದೆ. ವಜ್ರವ್ಯಾಪಾರಿ ರುಸೆಲ್ ಮೆಹ್ತಾ ಅವರ ಪುತ್ರಿ ಶ್ಲೋಕಾ ಮೆಹ್ತಾ ಆಕಾಶ್ ಅವರ ಬಾಲ್ಯದ ಸ್ನೇಹಿತೆಯಾಗಿದ್ದರು. ಕಳೆದ ಮಾರ್ಚ್ ನಲ್ಲಿ ಇವರ ನಿಶ್ಚಿತಾರ್ಥ ನೆರವೇರಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications