131ನೇ ಅಂಬೇಡ್ಕರ್ ಜಯಂತಿಗೆ, 131 ಕೆ.ಜಿ ಕೇಕ್ ಕತ್ತರಿಸಿದ ಮುಂಬೈ ಜನ
ಮುಂಬೈ, ಏಪ್ರಿಲ್ 14 : ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ 131 ನೇ ವರ್ಷದ ಜನ್ಮ ದಿನಾಚರಣೆಯನ್ನು ಇಂದು ದೇಶಾದ್ಯಂತ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ವಾಣಿಜ್ಯ ನಗರಿ ಮುಂಬೈನಲ್ಲಿ ಡಾ. ಬಿ ಆರ್ ಅಂಬೇಡ್ಕರ್ರವರ ಜಯಂತಿಯನ್ನು ವಿಶಿಷ್ಟವಾಗಿ ಆಚರಿಸಲಾಗಿದೆ.
भारतीय राज्यघटनेचे शिल्पकार, महामानव, भारतरत्न डॉ. बाबासाहेब आंबेडकर
— Prof. Varsha Eknath Gaikwad (@VarshaEGaikwad) April 13, 2022
यांची १३१ वी जयंती मुंबईतील
भोईवाडा येथील आंबेडकरवादी अनुयायांनी अनोख्या पद्धतीने साजरी केली.अतिशय सुबक असा १३१ किलो वजनाचा केक यावेळी कापण्यात आला. या सोहळ्याचे आयोजन आंबेडकर जयंती उत्सव मंडळ यांनी केले होते. pic.twitter.com/79OAB9Dv92
ನಗರದ ಜನರೆಲ್ಲರೂ ಒಟ್ಟು ಗೂಡಿ ಅಂಬೇಡ್ಕರ್ ಹಾಗೂ ಬುದ್ದನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ವಿಶೇಷವೆಂದರೆ ಡಾ. ಬಿ. ಆರ್ ಅಂಬೇಡ್ಕರ್ರವರ 131 ನೇ ಜಯಂತ್ಯುತ್ಸವ ಆಗಿರುವುದರಿಂದ ವಿಶೇಷವಾಗಿ ತಯಾರಿಸಿದ 131 ಕೆಜಿ ತೂಕವುಳ್ಳ ಕೇಕ್ನ್ನ ಸಾವರ್ಜನಿಕರು ಕತ್ತರಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇನ್ನು ಈ ವಿಭಿನ್ನವಾದ ಕೇಕ್ ಮೇಲೆ ಹ್ಯಾಪಿ ಬರ್ತಡೇ ಬಾಬಾ ಸಾಹೇಬ್ ಅಂಬೇಡ್ಕರ್ ಅಂತ ಬರೆದಿದ್ದು, ಸಂವಿಧಾನದ ಕೆಲ ಪುಟಗಳನ್ನು ಸಹ ಚಿತ್ರಿಸಿದ್ದಾರೆ.

ಇನ್ನು ಈ ಸಂಭ್ರಮದಲ್ಲಿ ಮಹಾರಾಷ್ಟ್ರದ ಕ್ಯಾಬಿನೆಟ್ ಸಚಿವ ವರ್ಷ ಏಕ್ನಾಥ್ ಗಾಯ್ಕವಾಡ್ ಸೇರಿದಂತೆ ಮಕ್ಕಳು, ಮಹಿಳೆಯರು, ಯುವಕರು, ವೃದ್ದರೆನ್ನದೆ ನೂರಾರು ಜನರು ಸೇರಿ ಬುಧವಾರ ಮಧ್ಯರಾತ್ರಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡಿದ್ದಾರೆ. ಹಾಡು, ಡ್ಯಾನ್ಸ್ ಮಾಡಿ ಅಂಬೇಡ್ಕರ್ ಹುಟ್ಟುಹಬ್ಬವನ್ನ ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications