ಬಾಲಿವುಡ್ ನಟ ಅನುಪಮ್ ಖೇರ್ ತಾಯಿ ಸೇರಿದಂತೆ ಕುಟುಂಬದ ಸದಸ್ಯರಿಗೆ ಕೋವಿಡ್-19 ಪಾಸಿಟಿವ್
ಮುಂಬೈ, ಜುಲೈ 11: ಬಾಲಿವುಡ್ ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್ , ಮಗ ಅಭಿಷೇಕ್ ಬಚ್ಚನ್ ಕೋವಿಡ್-19 ಪಾಸಿಟಿವ್ ದೃಢವಾದ ಬಳಿಕ ಮತ್ತೊಬ್ಬ ಬಾಲಿವುಡ್ನ ಹಿರಿಯ ನಟ ಅನುಪಮ್ ಖೇರ್ ಅವರ ತಾಯಿ ದುಲಾರಿ ಸೇರಿದಂತೆ ಕುಟುಂಬದ ಇತರ ಸದಸ್ಯರಿಗೆ ಕೊರೊನಾವೈರಸ್ ಪಾಸಿಟಿವ್ ಆಗಿದೆ.
ಅನುಪಮ್ ಖೇರ್ ಈ ಕುರಿತು ಟ್ವಿಟರ್ನಲ್ಲಿ ವೀಡಿಯೋ ಮೂಲಕ ಬಹಿರಂಗಪಡಿಸಿದ್ದು, ನಟನ ತಾಯಿಯನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಖೇರ್ ಅವರ ಸಹೋದರ, ರಾಜು ಖೇರ್, ಅವರ ಅತ್ತಿಗೆ ಮತ್ತು ಸೋದರ ಸೊಸೆ ಸಹ ಕೊರೊನಾವೈರಸ್ ಸೋಂಕಿಗೆ ತುತ್ತಾಗಿದ್ದಾರೆ. ಆದಾಗ್ಯೂ, ಅನುಪಮ್ ಖೇರ್ ಪರೀಕ್ಷೆಯು ನೆಗೆಟಿವ್ ಎಂದು ತಿಳಿದುಬಂದಿದೆ.

ಸೋಶಿಯಲ್ ಮೀಡಿಯಾದಲ್ಲಿ ಇದನ್ನು ಹಂಚಿಕೊಂಡ ಖೇರ್, "ಇದು ನನ್ನ ತಾಯಿ ದುಲಾರಿ ಕೋವಿಡ್ ಪಾಸಿಟಿವ್ ದೊರೆತಿದೆ ಎಂದು ತಿಳಿಸುತ್ತಿದ್ದೇನೆ. ನಾವು ಅವಳನ್ನು ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಿದ್ದೇವೆ. ನನ್ನ ಸಹೋದರ, ಅತ್ತಿಗೆ ಮತ್ತು ಸೋದರ ಸೊಸೆ ಎಚ್ಚರಿಕೆಯಿಂದ ಕೂಡ ಸ್ವಲ್ಪ ಪರೀಕ್ಷಿಸಿದ್ದಾರೆ ಅವರದ್ದು ಪಾಸಿಟಿವ್ ಆಗಿದೆ. ನಾನು ನನ್ನನ್ನೂ ಪರೀಕ್ಷಿಸಿಕೊಂಡಿದ್ದೇನೆ ಮತ್ತು ನಾನು ನೆಗೆಟಿವ್ ಆಗಿದ್ದೇನೆ. ಇದನ್ನು ಮುಂಬೈ ಮಹಾನಗರ ಪಾಲಿಕೆಗೆ ತಿಳಿಸಲಾಗಿದೆ'' ಎಂದಿದ್ದಾರೆ.
This is to inform all that my mother Dulari is found Covid + (Mildly). We have admitted her into Kokilaben Hospital. My brother, bhabhi & niece inspite of being careful have also tested mildly positive.I got myself tested as well & I have tested negative. @mybmc is informed.!🙏 pic.twitter.com/EpjDIALft2
— Anupam Kher (@AnupamPKher) July 12, 2020
ಏತನ್ಮಧ್ಯೆ, ಶನಿವಾರ, ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಅವರು ಕೊರೊನಾವೈರಸ್ ಪಾಸಿಟಿವ್ ಆಗಿರುವ ಕುರಿತು ಮಾಹಿತಿ ಬಹಿರಂಗಪಡಿಸಿದರು. ತಂದೆ ಮತ್ತು ಮಗ ಇಬ್ಬರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications