#MeToo ಆರೋಪವನ್ನು ಪಕ್ಕಕ್ಕೆ ತಳ್ಳಿದ ಅನುರಾಗ್ ಕಶ್ಯಪ್
ಮುಂಬೈ, ಸೆ. 20: ಬಾಲಿವುಡ್ ಬಣ್ಣದ ಲೋಕದಲ್ಲಿ ಮತ್ತೊಮ್ಮೆ ಮೀಟೂ ಆರೋಪ ಕೇಳಿ ಬಂದಿದೆ. ನಿರ್ಮಾಪಕ, ನಿರ್ದೇಶಕ, ನಟ ಅನುರಾಗ್ ಕಶ್ಯಪ್ ಅವರ ವಿರುದ್ಧ ನಟಿ ಪಾಯಲ್ ಘೋಶ್ ಗುರುತರ ಆರೋಪ ಮಾಡಿದ್ದಾರೆ. ಈ ಬಗ್ಗೆ ಪಾಯಲ್ ದೂರು ನೀಡಿದರೆ ತಕ್ಷಣವೇ ಪ್ರಕರಣವನ್ನು ಕೈಗೆತ್ತಿಕೊಳ್ಳುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ. ಆದರೆ #MeToo ಆರೋಪವನ್ನು ಅನುರಾಗ್ ಕಶ್ಯಪ್ ಪಕ್ಕಕ್ಕೆ ಸರಿಸಿದ್ದಾರೆ.
ಇದೆಲ್ಲವೂ ಆಧಾರರಹಿತ ಆರೋಪಗಳು, ಮಹಿಳೆಯಾಗಿ ಇತರೆ ಮಹಿಳೆಯರ ಹೆಸರನ್ನು ಈ ಸುಳ್ಳು ಆರೋಪದಲ್ಲಿ ಹೊರ ತಂದಿದ್ದಿ, ನನ್ನ ಮೊದಲ ಪತ್ನಿ, ಎರಡನೇ ಪತ್ನಿ ಅಥವಾ ಪ್ರೇಮಿ ಅಥವಾ ನನ್ನ ಸಿನಿಮಾ ನಟಿ ಅಥವಾ ನಾನು ಬಲ್ಲ ಯಾವುದೇ ನಟಿಯೊಡನೆ ನಾನು ಆ ರೀತಿ ಅಸಭ್ಯವಾಗಿ ನಡೆದುಕೊಂಡಿಲ್ಲ, ಅಂಥ ಕೆಟ್ಟ ಅನುಭವವನ್ನು ಸಹಿಸಲು ಸಾಧ್ಯವೂ ಇಲ್ಲ ಎಂದು ಅನುರಾಗ್ ಕಶ್ಯಪ್ ಅವರು ಪಾಯಲ್ ಆರೋಪಕ್ಕೆ ಉತ್ತರವೆಂಬಂತೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಚಿತ್ರಕರ್ಮಿ ಅನುರಾಗ್ ಕಶ್ಯಪ್ ಅವರ ಮೇಲೆ ನಟಿ ಪಾಯಲ್ ಘೋಶ್ ಅವರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಅನುರಾಗ್ ಅವರು ತನ್ನ ಮುಂದೆ ನಿಂತು ನನ್ನ ಸೆಲ್ವಾರ್ ಕಮೀಜ್ ತೆಗೆದರು. ಬಲವಂತ ಸಂಭೋಗದಲ್ಲಿ ತೊಡಗಿಕೊಂಡರು. ನಾನು ಧಿಕ್ಕರಿಸಿದಾಗ ಇದೆಲ್ಲವೂ ಮಾಮೂಲಿ, ದೈಹಿಕ ಸುಖ ಪಡೆಯಲು ಒಂದು ಕಾಲ್ ಮಾಡಿದರೆ ಸಾಕು ಎಂದು ನನಗೆ ಹೇಳಿದರು ಎಂದು ಆರೋಪಿಸಿದ್ದಾರೆ.
Our Chairperson @sharmarekha's statement on the shocking allegations of sexual harassment made by @iampayalghosh against @anuragkashyap72. @NCWIndia will take up the matter with police. The survivor has also been asked to send a detailed complaint to the Commission. pic.twitter.com/NpKJSXqqGR
— NCW (@NCWIndia) September 20, 2020
क्या बात है , इतना समय ले लिया मुझे चुप करवाने की कोशिश में । चलो कोई नहीं ।मुझे चुप कराते कराते इतना झूठ बोल गए की औरत होते हुए दूसरी औरतों को भी संग घसीट लिया। थोड़ी तो मर्यादा रखिए मैडम। बस यही कहूँगा की जो भी आरोप हैं आपके सब बेबुनियाद हैं ।१/४
— Anurag Kashyap (@anuragkashyap72) September 19, 2020
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications