#MeToo ಆರೋಪವನ್ನು ಪಕ್ಕಕ್ಕೆ ತಳ್ಳಿದ ಅನುರಾಗ್ ಕಶ್ಯಪ್
ಮುಂಬೈ, ಸೆ. 20: ಬಾಲಿವುಡ್ ಬಣ್ಣದ ಲೋಕದಲ್ಲಿ ಮತ್ತೊಮ್ಮೆ ಮೀಟೂ ಆರೋಪ ಕೇಳಿ ಬಂದಿದೆ. ನಿರ್ಮಾಪಕ, ನಿರ್ದೇಶಕ, ನಟ ಅನುರಾಗ್ ಕಶ್ಯಪ್ ಅವರ ವಿರುದ್ಧ ನಟಿ ಪಾಯಲ್ ಘೋಶ್ ಗುರುತರ ಆರೋಪ ಮಾಡಿದ್ದಾರೆ. ಈ ಬಗ್ಗೆ ಪಾಯಲ್ ದೂರು ನೀಡಿದರೆ ತಕ್ಷಣವೇ ಪ್ರಕರಣವನ್ನು ಕೈಗೆತ್ತಿಕೊಳ್ಳುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ. ಆದರೆ #MeToo ಆರೋಪವನ್ನು ಅನುರಾಗ್ ಕಶ್ಯಪ್ ಪಕ್ಕಕ್ಕೆ ಸರಿಸಿದ್ದಾರೆ.
ಇದೆಲ್ಲವೂ ಆಧಾರರಹಿತ ಆರೋಪಗಳು, ಮಹಿಳೆಯಾಗಿ ಇತರೆ ಮಹಿಳೆಯರ ಹೆಸರನ್ನು ಈ ಸುಳ್ಳು ಆರೋಪದಲ್ಲಿ ಹೊರ ತಂದಿದ್ದಿ, ನನ್ನ ಮೊದಲ ಪತ್ನಿ, ಎರಡನೇ ಪತ್ನಿ ಅಥವಾ ಪ್ರೇಮಿ ಅಥವಾ ನನ್ನ ಸಿನಿಮಾ ನಟಿ ಅಥವಾ ನಾನು ಬಲ್ಲ ಯಾವುದೇ ನಟಿಯೊಡನೆ ನಾನು ಆ ರೀತಿ ಅಸಭ್ಯವಾಗಿ ನಡೆದುಕೊಂಡಿಲ್ಲ, ಅಂಥ ಕೆಟ್ಟ ಅನುಭವವನ್ನು ಸಹಿಸಲು ಸಾಧ್ಯವೂ ಇಲ್ಲ ಎಂದು ಅನುರಾಗ್ ಕಶ್ಯಪ್ ಅವರು ಪಾಯಲ್ ಆರೋಪಕ್ಕೆ ಉತ್ತರವೆಂಬಂತೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಚಿತ್ರಕರ್ಮಿ ಅನುರಾಗ್ ಕಶ್ಯಪ್ ಅವರ ಮೇಲೆ ನಟಿ ಪಾಯಲ್ ಘೋಶ್ ಅವರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಅನುರಾಗ್ ಅವರು ತನ್ನ ಮುಂದೆ ನಿಂತು ನನ್ನ ಸೆಲ್ವಾರ್ ಕಮೀಜ್ ತೆಗೆದರು. ಬಲವಂತ ಸಂಭೋಗದಲ್ಲಿ ತೊಡಗಿಕೊಂಡರು. ನಾನು ಧಿಕ್ಕರಿಸಿದಾಗ ಇದೆಲ್ಲವೂ ಮಾಮೂಲಿ, ದೈಹಿಕ ಸುಖ ಪಡೆಯಲು ಒಂದು ಕಾಲ್ ಮಾಡಿದರೆ ಸಾಕು ಎಂದು ನನಗೆ ಹೇಳಿದರು ಎಂದು ಆರೋಪಿಸಿದ್ದಾರೆ.
Our Chairperson @sharmarekha's statement on the shocking allegations of sexual harassment made by @iampayalghosh against @anuragkashyap72. @NCWIndia will take up the matter with police. The survivor has also been asked to send a detailed complaint to the Commission. pic.twitter.com/NpKJSXqqGR
— NCW (@NCWIndia) September 20, 2020
क्या बात है , इतना समय ले लिया मुझे चुप करवाने की कोशिश में । चलो कोई नहीं ।मुझे चुप कराते कराते इतना झूठ बोल गए की औरत होते हुए दूसरी औरतों को भी संग घसीट लिया। थोड़ी तो मर्यादा रखिए मैडम। बस यही कहूँगा की जो भी आरोप हैं आपके सब बेबुनियाद हैं ।१/४
— Anurag Kashyap (@anuragkashyap72) September 19, 2020
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications