ಉಳಿತಾಯ ಖಾತೆ ಮೇಲಿನ ಬಡ್ಡಿದರ ಇಳಿಕೆಗೆ ಚಿಂತನೆ
ಭಾರತದಲ್ಲಿ ಬ್ಯಾಂಕ್ ಗಳು ಸವಾಲಿನ ಸ್ಥಿತಿ ಎದುರಿಸುತ್ತಿದ್ದು, ಉಳಿತಾಯ ಖಾತೆಗಳ ಮೇಲಿನ ಬಡ್ಡಿದರ ಇಳಿಕೆ ಮಾಡಲು ಆಲೋಚಿಸಿವೆ. ಸದ್ಯ ಬಹುತೇಕ ಬ್ಯಾಂಕ್ ಗಳು ಉಳಿತಾಯ ಖಾತೆಗೆ ವಾರ್ಷಿಕ ಶೇ 4ರಷ್ಟು ಬಡ್ಡಿ ನೀಡುತ್ತಿವೆ
ಮುಂಬೈ, ಮಾರ್ಚ್ 28: ಸಾಲ ನೀಡಿಕೆಯಲ್ಲಿ ಅಂಥ ಬೆಳವಣಿಗೆ ಕಾಣದ ಕಾರಣಕ್ಕೆ ಉಳಿತಾಯ ಖಾತೆಗಳ ಮೇಲೆ ನೀಡುವ ಬಡ್ಡಿದರದಲ್ಲಿ ಬ್ಯಾಂಕ್ ಗಳು ಇಳಿಕೆ ಮಾಡುವ ಸಾಧ್ಯತೆಗಳಿವೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಸಾಲ ನೀಡಿಕೆ, ಹಣ ಜಮೆ ಪ್ರಮಾಣದಲ್ಲಿನ ಕುಸಿತ ಮತ್ತಿತರ ಕಾರಣಗಳಿಗಾಗಿ ಬ್ಯಾಂಕ್ ಗಳು ಉಳಿತಾಯ ಖಾತೆಗಳ ಮೇಲಿನ ಬಡ್ಡಿ ಇಳಿಸಲು ಆಲೋಚಿಸುತ್ತಿವೆ.
ಬಹುತೇಕ ಬ್ಯಾಂಕ್ ಗಳು ಈಗ ಸೇವಿಂಗ್ಸ್ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಶೇ 4ರಷ್ಟು ಬಡ್ಡಿ ನೀಡುತ್ತಿವೆ. ಇನ್ನು ಕೆಲವು ಖಾಸಗಿ ಬ್ಯಾಂಕ್ ಗಳು ಇದಕ್ಕಿಂತ ಹೆಚ್ಚಿನ ಪ್ರಮಾಣದ ಬಡ್ಡಿಯನ್ನೇ ನೀಡುತ್ತಿವೆ. ಈ ಬಡ್ಡಿದರಲ್ಲಿ ಮೂಲದರ 50 ಅಂಶಗಳಷ್ಟು ಕಡಿಮೆ ಮಾಡಿದರೂ ಬ್ಯಾಂಕ್ ಗಳ ಲಾಭದ ಪ್ರಮಾಣದಲ್ಲಿ ಏರಿಕೆಯಾಗುತ್ತದೆ.[ತಿಂಗಳ ನಗದು ವ್ಯವಹಾರ ಮಿತಿ 3ರಿಂದ 2 ಲಕ್ಷಕ್ಕೆ ಇಳಿಸಲು ಪ್ರಸ್ತಾವ]

ಸದ್ಯಕ್ಕೆ ವಿವಿಧ ಕಾರಣಗಳಿಂದಾಗಿ ಬ್ಯಾಂಕ್ ಗಳು ಸವಾಲಿನ ಸ್ಥಿತಿ ಎದುರಿಸುತ್ತಿವೆ. ಆದರೆ ಸರಕಾರದ ಉತ್ತೇಜನಾ ಕ್ರಮದಿಂದ ದೀರ್ಘಾವಧಿ ಹೂಡಿಕೆ ದೃಷ್ಟಿಯಲ್ಲಿ ಸಕಾರಾತ್ಮಕ ಬೆಳವಣಿಗೆ ಸಾಧ್ಯವಿದೆ. ಕಳೆದ ವರ್ಷ ನವೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅಪನಗದೀಕರಣ ಘೋಷಣೆ ಮಾಡಿದ ನಂತರ ಆರ್ಥಿಕ ಚಟುವಟಿಕೆಯಲ್ಲಿ ಇಳಿಕೆಯಾಗಿ ವಿವಿಧ ವಲಯಗಳ ಲಾಭದ ಪ್ರಮಾಣವೇ ಕುಸಿದಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications