ಹಳೆಯ ಮರಗಳ ಉಳಿವಿಗಾಗಿ 'ಸರ್ಜನ್' ನೇಮಕ ಮಾಡಿದ ಬಿಎಂಸಿ
ಮುಂಬೈ, ಜೂನ್ 21: ಬೃಹನ್ ಮುಂಬೈ ಮಹಾನಗರ ಪಾಲಿಕೆಯು ಹಳೆಯ ಮರಗಳ ಉಳಿವಿಗಾಗಿ 'ಸರ್ಜನ್' ನೇಮಕ ಮಾಡಿದೆ.
ಮುಂಬೈನ ಹಳೆಯ ಮರಗಳನ್ನು ಬೀಳತಂದೆ ರಕ್ಷಿಸಲು ಶಸ್ತ್ರಚಿಕಿತ್ಸಕರನ್ನು ನೇಮಕ ಮಾಡಿದೆ. ಇವರುಗಳು ಮರದಲ್ಲಿ ಉತ್ಪತ್ತಿಯಾಗುವ ಶಿಲೀಂಧ್ರ ಸೋಂಕು, ಕೊಳೆಯುವುದು ಅಥವಾ ಇನ್ಯಾವುದೇ ದುರ್ಬಲತೆಯನ್ನು ಪತ್ತೆ ಹಚ್ಚಿ ಅವುಗಳಿಗೆ ಚಿಕಿತ್ಸೆ ನೀಡಲಿದ್ದಾರೆ.
ಯೋಜನೆಯ ಭಾಗವಾಗಿ ಮುಂಬೈನ ಮಲಬಾರ್, ಟಾರ್ಡಿಯೋ ಹಾಗೂ ಪೆಡ್ಡಾರ್ ರಸ್ತೆಯಂತಹ ಸ್ಥಳಗಳನ್ನು ಒಳಗೊಂಡಿರುವ ಬಿಎಂಸಿಯ ಡಿ ವಾರ್ಡ್ನ್ನು ವೈಭವ್ ರಾಜೆ ನೋಡಿಕೊಳ್ಳಲಿದ್ದಾರೆ.

ಆರ್ಬಾರಿಸ್ಟ್ ಅಥವಾ ಆರ್ಬೋರಿಕಲ್ಚರಿಸ್ಟ್ಗಳೆಂದು ಕರೆಯಲ್ಪಡುವ ಈ ಮಂದಿ ಹಳೆಯ ಮರಗಳ ಅಧ್ಯಯನ ನಡೆಸಿ ಅವುಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ.
''ಪ್ರವಾಹ ಉಂಟಾದಾಗ ಅಥವಾ ಬಾರಿ ಮಳೆಯಾದಾಗ ಅಥವಾ ಇನ್ಯಾವುದೇ ಕಾರಣಗಳಿಗೆ ಮರ ಬೀಳುವ ಸಾಧ್ಯತೆ ಇರುತ್ತದೆ. ಕೊಳೆಯುವ ರೆಂಬೆಗಳು, ಶಿಲೀಂಧ್ರ ಸೋಂಕು ಅಥವಾ ಸಡಿಲವಾದ ಬೇರುಗಳ ಕಾರಣಗಳಿಂದ ಮರಗಳು ಬೀಳಬಹುದು ಇಂಥ ವಿಷಯಗಳು ಹೊರಗಿನಿಂದ ಗೊತ್ತಾಗುವುದಿಲ್ಲ.
ಇದರಿಂದಾಗುವ ಅಪಘಾತಗಳನ್ನು ತಗ್ಗಿಸಿ, ಇಂಥ ಮರಗಳು ಬೀಳುವುದನ್ನು ತಪ್ಪಿಸಲೆಂದು ಮುಂಚೂಣಿಯಾಗಿಯೇ ಈ ಮರಗಳ ನೆರವಿಗೆ ಬರಲೆಂದು ನನ್ನನ್ನು ನೇಮಿಸಲಾಗಿದೆ'' ಎಂದು ವೈಭವ್ ರಾಜೆ ಹೇಳಿದ್ದಾರೆ.
''ದೇಶೀಯ ಮರಗಳನ್ನು ಹೆಚ್ಚಾಗಿ ಉತ್ತೇಜಿಸುವ ಮೂಲಕ ಮಣ್ಣಿನ ಸವೆತದಿಂದ ನಗರವನ್ನು ಕಾಪಾಡಲು ಬಿಎಂಸಿ ಮುಂದಾಗಿದೆ'' ಎಂದು ನಗರದ ಮೇಯರ್ ಕಿಶೋರಿ ಪಡ್ನೇಕರ್ ತಿಳಿಸಿದ್ದಾರೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications