ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಳುಗಿದ ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿಯಿದ್ದ ದೋಣಿ

|
Google Oneindia Kannada News

ಮುಂಬೈ, ಅಕ್ಟೋಬರ್ 24: ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ದಿನೇಶ್ ಕುಮಾರ್ ಜೈನ್ ಸೇರಿದಂತೆ ಹಿರಿಯ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸರಕಾರದ ದೋಣಿಯೊಂದು ಬುಧವಾರ ಪ್ರಾಂಗ್ಸ್ ರೀಫ್ ಲೈಟ್ ಹೌಸ್ ಬಳಿ ಮುಳುಗಿದೆ. ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಒಬ್ಬರು ಈಗಲೂ ಪತ್ತೆಯಾಗಿಲ್ಲ.

ಪರಿಹಾರ ಕಾರ್ಯಾಚರಣೆಗಾಗಿ ಎರಡು ಹೆಲಿಕಾಪ್ಟರ್ ಬಳಸಲಾಗುತ್ತಿದೆ. ಸಮುದ್ರ ಕಾವಲು ಪಡೆಯ ವಕ್ತಾರರು ಮಾತನಾಡಿ, ರಕ್ಷಣಾ ಪಡೆಯು ಸ್ಥಳದಲ್ಲೇ ಇದೆ ಎಂದು ಮಾಹಿತಿ ನೀಡಿದ್ದಾರೆ.

ಸಮುದ್ರದಾಳದಲ್ಲಿ ಪತ್ತೆಯಾದ 400 ವರ್ಷದ ಹಡಗಲ್ಲಿ ಭಾರತದ ಸಾಂಬಾರ ಪದಾರ್ಥ!ಸಮುದ್ರದಾಳದಲ್ಲಿ ಪತ್ತೆಯಾದ 400 ವರ್ಷದ ಹಡಗಲ್ಲಿ ಭಾರತದ ಸಾಂಬಾರ ಪದಾರ್ಥ!

ಬಹುತೇಕ ಮಂದಿಯನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ ಎಂದು ವಕ್ತಾರರು ಮಾಹಿತಿ ನೀಡಿದ್ದಾರೆ ಎಂದು ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

Boat carrying Maharashtra chief secretary capsizes off Mumbai coast

ನಾಪತ್ತೆಯಾಗಿ 9 ವರ್ಷದ ಬಳಿಕ ಪ್ರತ್ಯಕ್ಷವಾಯ್ತು 'ದೆವ್ವದ ಹಡಗು'!ನಾಪತ್ತೆಯಾಗಿ 9 ವರ್ಷದ ಬಳಿಕ ಪ್ರತ್ಯಕ್ಷವಾಯ್ತು 'ದೆವ್ವದ ಹಡಗು'!

ಮುಂಬೈ ಕಡಲ ಕಿನಾರೆ ಬಳಿಯ ಪ್ರಸ್ತಾವಿತ ಛತ್ರಪತಿ ಶಿವಾಜಿ ಮಹಾರಾಜ್ ಸ್ಮಾರಕದ ಬಳಿ ಈ ಘಟನೆ ಸಂಭವಿಸಿದೆ. ಮಹಾರಾಷ್ಟ್ರ ಸರಕಾರದ ವತಿಯಿಂದ ಪತ್ರಕರ್ತರು, ರಾಜಕಾರಣಿಗಳನ್ನು ಆ ಸ್ಥಳಕ್ಕೆ ಕರೆದೊಯ್ಯಲಾಗುತ್ತಿತ್ತು.

English summary
A Maharashtra government boat carrying senior officials including the state’s top bureaucrat Dinesh Kumar Jain capsized near Prongs Reef Lighthouse.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X