ನಟಿ ಜೂಹಿ ಚಾವ್ಲಾ ಸೋದರ ಕೊನೆಗೂ ಬದುಕಿಗೆ ವಿದಾಯ
ಮುಂಬೈ, ಮಾರ್ಚ್ 10: ಬಾಲಿವುಡ್ ನಟಿ, ಪ್ರೇಮಲೋಕ ಖ್ಯಾತಿಯ ಜೂಹಿ ಚಾವ್ಲಾ ಅವರ ಸೋದರ ಕೊನೆಗೂ ಬದುಕಿಗೆ ವಿದಾಯ ಹೇಳಿದ್ದಾರೆ. ನಟಿ ಜೂಹಿ ಅವರ ಸೋದರ ಬಾಬ್ಬಿ ಚಾವ್ಲಾ ಅವರು ಸರಿಯಾಗಿ ನಾಲ್ಕು ವರ್ಷಗಳ ಹಿಂದೆ ತೀವ್ರ ಹೃದಯಾಘಾತಕ್ಕೆ ತುತ್ತಾದ ನಂತರ ಕೋಮಾದಲ್ಲಿಯೇ ಇದ್ದರು.
ನಿನ್ನೆ ಭಾನುವಾರ ಮುಂಬೈನ Jaslok Hospital ನಲ್ಲಿ ಅವರು ಕೊನೆಯುಸಿರೆಳೆದರು. ಭಾನುವಾರವೇ ಬಾಬ್ಬಿ ಅಂತ್ಯಕ್ರಿಯೆ ನೇರವೇರಿದೆ. ಸಹೋದರನಾಗಿ ನಟಿ ಜೂಹಿ ಚಾವ್ಲಾಗೆ ಅತ್ಯಂತ ಹತ್ತಿರವಾಗಿದ್ದ ಬಾಬ್ಬಿ ನಿಧನದಿಂದ ಜೂಹಿ ಅಧೀರರಾಗಿದ್ದಾರೆ. ಸೋದರ ಕೋಮಾ ಸ್ಥಿತಿ ತಲುಪಿದ ಬಳಿಕ, ನಟಿ ಜೂಹಿ ವ್ಯಾಕುಲಗೊಂಡು ಅನೇಕ ಬಾರಿ ಆತನ ಆರೋಗ್ಯವನ್ನು ಸಾರ್ವಜನಿಕ ವೇದಿಕೆಗಳಲ್ಲಿ ಪ್ರಸ್ತಾಪಿಸಿದ್ದರು.

2010ರ ಏಪ್ರಿಲ್ ತಿಂಗಳಲ್ಲಿ ರೆಸ್ಟೋರೆಂಟ್ ಒಂದರಲ್ಲಿ ಊಟ ಮಾಡುತ್ತಿದ್ದಾಗ ಬಾಬ್ಬಿ ಚಾವ್ಲಾ ತೀವ್ರ ಹೃದಯಾಘಾತಕ್ಕೀಡಾಗಿದ್ದರು. ನಟಿ ಜೂಹಿ ಅಭಿನಯದ Gulaab Gang ಸಿನಿಮಾ ಇದೀಗ ಚಿತ್ರಮಂದಿರಗಳಲ್ಲಿ ತೆರೆ ಕಂಡಿದೆ.
ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಮಾಲೀಕತ್ವದ Red Chillies Entertainment ಕಂಪನಿಯ ಸಿಇಒ ಆಗಿದ್ದರು. ಜೂಹಿ, ಶಾರುಖ್ ಖಾನ್ ಸೇರಿದಂತೆ ಬಾಲಿವುಡ್ ನ ಅನೇಕ ನಟ/ನಟಿಯರು ಬಾಬ್ಬಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಜೂಹಿ ಚಾವ್ಲಾ ಟ್ವೀಟ್:
This is the perfect screenplay ...look at how my brother timed it ... He gave me the biggest gift of my lifetime ...saw its release ... And
— Juhi Chawla (@iam_juhi) March 9, 2014 ಶಾರುಖ್ ಖಾನ್ ಟ್ವೀಟ್:
“When someone you love becomes a memory, the memory becomes a treasure.” May Allah bless my friends soul.
— SHAH RUKH KHAN (@iamsrk) March 9, 2014 ಫರಾ ಖಾನ್ ಟ್ವೀಟ್:
Bobbychawla,u leave us for a better place..
— Farah Khan (@TheFarahKhan) March 9, 2014 -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications