ಮಾಲೆಗಾಂವ್ ಸ್ಫೋಟ : ಅ.29ರಂದು ಕರ್ನಲ್ ಪುರೋಹಿತ್ ಅರ್ಜಿ ಭವಿಷ್ಯ
ಮುಂಬೈ, ಅಕ್ಟೋಬರ್ 26: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಸೋಮವಾರ(ಅಕ್ಟೋಬರ್ 29)ದಂದು ವಿಚಾರಣೆ ನಡೆಸಲಿದೆ.
ಪ್ರಕರಣದಲ್ಲಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಗೆ ಸುಪ್ರಿಂ ಕೋರ್ಟ್ ನಿಂದ 2017ರ ಅಗಸ್ಟ್ ತಿಂಗಳಿನಲ್ಲಿ ಜಾಮೀನು ಸಿಕ್ಕಿದೆ. ಪ್ರಕರಣದಲ್ಲಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಗೆ ಸುಪ್ರಿಂ ಕೋರ್ಟ್ ನಿಂದ ಜಾಮೀನು ಸಿಕ್ಕಿತ್ತು.

2008ರ ಸೆಪ್ಟಂಬರ್ 29ರಂದು ಮಹಾರಾಷ್ಟ್ರದ ರಾಜಧಾನಿ ಮುಂಬೈನಿಂದ ಸುಮಾರು 270 ಕಿ.ಮೀ. ದೂರದಲ್ಲಿರುವ ಮಾಲೆಗಾಂವ್ ನಲ್ಲಿ ಅವಳಿ ಬಾಂಬ್ ಗಳು ಸ್ಫೋಟಗೊಂಡಿತ್ತು. ಸ್ಫೋಟಕಗಳನ್ನು ಪೂರೈಸಿ, ಸಂಚು ರೂಪಿಸಿದ ಆರೋಪ ಕರ್ನಲ್ ಪುರೋಹಿತ್ ಸೇರಿದಂತೆ ಹಲವರ ಮೇಲೆ ಕೇಳಿ ಬಂದಿತ್ತು.
2008ರ ಸೆಪ್ಟಂಬರ್ 29ರಂದು ಮಹಾರಾಷ್ಟ್ರದ ರಾಜಧಾನಿ ಈ ಪ್ರಕರಣದ ಆರೋಪಿಗಳಾಗಿ ಸಾಧ್ವಿ ಪ್ರಗ್ಯಾ ಸಿಂಗ್, ಪುಣೆಯ ಅಭಿನವ್ ಭರತ್, ಸೇನಾಧಿಕಾರಿ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಅವರನ್ನು ಮೋಕಾ ಕಾಯ್ದೆಯಡಿ ಪೊಲೀಸರು ಬಂಧಿಸಿ, ಜೈಲಿಗೆ ಕಳಿಸಿದ್ದರು. ಆದರೆ, Maharashtra Control of Organised Crimes Act (ಮೋಕಾ) ಕಾಯ್ದೆ ಅಡಿಯಲ್ಲಿ ಸಾಧ್ವಿ ವಿರುದ್ಧ ಹಾಕಲಾದ ಆರೊಪಗಳೆಲ್ಲವೂ ತಿರಸ್ಕರಿಸಲ್ಪಟ್ಟಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications