ವಿಮಾನ ಅಪಹರಣ ಬೆದರಿಕೆ ಹಾಕಿದ್ದ ಮುಂಬೈ ಉದ್ಯಮಿಗೆ ಜೀವಾವಧಿ ಜೈಲು, 5 ಕೋಟಿ ಜುಲ್ಮಾನೆ
ಮುಂಬೈ ಮೂಲದ ಉದ್ಯಮಿಗೆ ಮಂಗಳವಾರ ಎನ್ ಐಎ ವಿಶೇಷ ಕೋರ್ಟ್ ನಿಂದ 5 ಕೋಟಿ ಜುಲ್ಮಾನೆ ಹಾಗೂ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಂದ ಹಾಗೆ ಆತ ಮಾಡಿದ ತಪ್ಪೇನು ಗೊತ್ತೆ? 2017ರ ಅಕ್ಟೋಬರ್ ನಲ್ಲಿ ಜೆಟ್ ಏರ್ ವೇಸ್ ನ ವಿಮಾನವನ್ನು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದ.
ಆರೋಪಿ ಬಿರ್ಜು ಸಲ್ಲಾನಿಂದ ವಸೂಲಾಗುವ ದಂಡದ ಮೊತ್ತವನ್ನು ಆ ದಿನ ತೊಂದರೆಗೆ ಈಡಾದ ವಿಮಾನದ ಸಿಬ್ಬಂದಿ, ಪ್ರಯಾಣಿಕರಿಗೆ ವಿತರಿಸುವಂತೆ ನ್ಯಾ.ಕೆ.ಎಮ್. ದವೆ ಅವರು ಹೇಳಿದ್ದಾರೆ. ವಿಮಾನದ ಶೌಚಾಲಯದಲ್ಲಿ ಇಂಗ್ಲಿಷ್ ಹಾಗೂ ಉರ್ದುವಿನಲ್ಲಿ ಬರೆದಿಟ್ಟಿದ್ದ ವಿಮಾನ ಅಪಹರಣ ಬೆದರಿಕೆಯ ಪತ್ರವನ್ನು ಇಟ್ಟಿದ್ದ.
ಆ ಘಟನೆ ನಂತರ 'ನ್ಯಾಷನಲ್ ನೋ ಫ್ಲೈ ಲಿಸ್ಟ್' ಸೇರಿದ ಮೊದಲ ವ್ಯಕ್ತಿ ಸಲ್ಲಾ. ಅತ್ಯಂತ ಕಠಿಣವಾದ ಹೈಜಾಕ್ ವಿರೋಧಿ ಕಾಯ್ದೆಯನ್ನು ದಾಖಲಿಸಲಾದ ಮೊದಲ ವ್ಯಕ್ತಿ ಕೂಡ ಈತನೇ. ಕಳೆದ ವರ್ಷ ಜನವರಿಯಲ್ಲಿ ಈತನ ವಿರುದ್ಧ ಎನ್ ಐಎ ಆರೋಪ ಪಟ್ಟಿ ಸಲ್ಲಿಸಿತ್ತು.

ಆತನನ್ನು ಆಗಲೇ ಅಹ್ಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ತನ್ನ ತಪ್ಪನ್ನು ಆತ ಒಪ್ಪಿಕೊಂಡಿದ್ದ. ದೆಹಲಿಯಲ್ಲಿ ಜೆಟ್ ಏರ್ ವೇಸ್ ಮುಚ್ಚಿದರೆ ತನ್ನ ಗೆಳತಿ ಮುಂಬೈಗೆ ಮರಳಿ ಬರುತ್ತಾಳೆ ಎಂದು ಹಾಗೆ ಮಾಡಿದ್ದಾಗಿ ಹೇಳಿಕೊಂಡಿದ್ದ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications