ಸ್ವಾತಂತ್ರ್ಯ ಹೋರಾಟಕ್ಕೆ ಕ್ರೈಸ್ತರ ಕೊಡುಗೆ ಏನೂ ಇಲ್ಲ: ಬಿಜೆಪಿ ಸಂಸದ
ಮುಂಬೈ, ಜುಲೈ 06: ಭಾರತೀಯ ಸ್ವಾತಂತ್ರ್ಯ ಹೋರಾಟಕ್ಕೆ ಕ್ರೈಸ್ತರು ಯಾವುದೇ ಕೊಡುಗೆ ನೀಡಿಲ್ಲ ಎನ್ನುವ ಮೂಲಕ ಬಿಜೆಪಿ ಸಂಸದರೊಬ್ಬರು ವಿವಾದ ಸೃಷ್ಟಿಸಿದ್ದಾರೆ.
'ಕ್ರಿಶ್ಚಿಯನ್ನರು ಬ್ರಿಟಿಶರು, ವಿದೇಶಿಯರು. ಅದಕ್ಕೆಂದೇ ಅವರು ಭಾರತೀಯ ಸ್ವಾತಂತ್ರ್ಯ ಹೋರಾಟಕ್ಕೆ ಯಾವುದೇ ಕೊಡುಗೆ ನೀಡಿಲ್ಲ' ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು.
ಮುಂಬೈಯಲ್ಲಿಶಿಯಾ ಕಬ್ರಸ್ತಾನ್ ಸಮಿತಿಯು ಮಲ್ವಾನಿಯಲ್ಲಿ ಆಯೋಜಿಸಿದ್ದ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದರು.

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ನಾವು ಮುಸ್ಲಿಮರು, ಹಿಂದುಗಳು ಬೇರೆ ಬೇರೆ ಎಂಬಂತೆ ಹೋರಾಡಿಲ್ಲ. ನಾವೆಲ್ಲ ಒಂದಾಗಿ ಹೋರಾಡಿದೆವು. ಆದ್ದರಿಂದಲೇ ಸ್ವಾತಂತ್ರ್ಯ ಬಂತು. ಆದರೆ ಕ್ರೈಸ್ತರು ಮಾತ್ರ ಸುಮ್ಮನೇ ಇದ್ದರು ಎಂದು ಅವರು ಹೇಳಿದರು.
ಈ ಕುರಿತು ಪ್ರತಿಕ್ರಿಯೆ ನೀಡಿದ ಮುಂಬೈ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಭೂಷಣ್ ಪಾಟೀಲ್, 'ಗೋಪಾಲ್ ಶೆಟ್ಟಿ ಎಂದಿಗೂ ಇಮಠ ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ಪರಿಣಿತರು. ರೈತರ ಆತ್ಮಹತ್ಯೆ ಮಾಡಿಕೊಳ್ಳುವುದನ್ನೂ ಫ್ಯಾಶನ್ ಎಂದಿದ್ದ ಬಿಜೆಪಿ ನಾಯಕರಿಂದ ಇನ್ನೇನನ್ನು ನಿರೀಕ್ಷಿಸುವುದಕ್ಕೆ ಸಾಧ್ಯ?' ಎಂದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications