ದೇಶ ತೊರೆಯದಂತೆ ಕಾಮಿಡಿಯನ್ ಕುನಾಲ್ ಕಾಮ್ರಾಗೆ ತಡೆ
ಮುಂಬೈ, ಜನವರಿ 29:
ಈ ಕುರಿತಂತೆ ಕುನಾಲ್ ಅವರಿಗೆ ನೋಟಿಸ್ ಜಾರಿಯಾಗಿತ್ತು. ನೋಟಿಸ್ ಗೆ ಉತ್ತರಿಸಿ ಸುಪ್ರೀಂಕೋರ್ಟಿಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಅಫಿಡವಿಟ್ ನಲ್ಲಿ ''ನ್ಯಾಯಾಂಗದಲ್ಲಿನ ನಡೆಯಿಂದಾಗಿ ಸಾರ್ವಜನಿಕ ನಂಬಿಕೆ ಸ್ಥಾಪನೆಯಾಗಿದೆಯೇ ಹೊರತು ಟೀಕೆಗಳಿಂದ ಅಲ್ಲ'' ಎಂದಿದ್ದಾರೆ.

ತಮ್ಮ ಟ್ವೀಟ್, ಹಾಸ್ಯಭರಿತ ಟೀಕೆಗಳಿಂದ ವಿಶ್ವದ ಪ್ರಭಾವಿ ನ್ಯಾಯಾಲಯದ ಅಸ್ಥಿಭಾರವೇ ಕುಸಿಯುತ್ತದೆ ಎಂದರೆ ನನ್ನ ಸಾಮರ್ಥ್ಯವನ್ನು ಅತಿಯಾಗಿ ಅಂದಾಜು ಮಾಡಿದಂತಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಸಂಸ್ಥೆ ಟೀಕೆಗೆ ಮೀರಿದ್ದು ಎಂದು ನಂಬುವುದು ಹೇಗೆ? ವಲಸೆ ನೀತಿ ಇಲ್ಲದೆ ದೇಶದೆಲ್ಲೆಡೆ ಲಾಕ್ಡೌನ್ ಸಂದರ್ಭದಲ್ಲಿ ಮನೆಗೆ ಮರಳಲು ಆದೇಶ ನೀಡಿದಂತೆ ಆಗಿದೆ, ಇದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ.
ಮುನವರ್ ಫಾರೂಕಿ ಹಾಸ್ಯ ಮಾಡಿದ್ದಕ್ಕೆ ಶಿಕ್ಷೆ ಅನುಭವಿಸುತ್ತಿದ್ದಾರೆ, ವಿದ್ಯಾರ್ಥಿಗಳನ್ನು ದೇಶದ್ರೋಹಿ ಎಂದು ಶಿಕ್ಷೆಗೊಳಪಡಿಸಲಾಗುತ್ತದೆ, ಇವೆಲ್ಲ ವಾಕ್ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಆಕ್ರಮಣಕ್ಕೆ ಸಾಕ್ಷಿ ಎಂದು ಕುನಾಲ್ ಕಿಡಿಕಾರಿದ್ದಾರೆ.
A moment of silence for all tweeting that I have been stopped at mumbai airport from leaving the country
— Kunal Kamra (@kunalkamra88) January 29, 2021
😘😘😘 pic.twitter.com/r99AWmDgAn
ಅರ್ನರ್ಬ್ ಗೋಸ್ವಾಮಿ ಅವರಿಗೆ ಜಾಮೀನು ದೊರೆತ ಸಂದರ್ಭದಲ್ಲಿ....
'ಪ್ರೈಮ್ ಟೈಮ್ನ ಲೌಡ್ ಸ್ಪೀಕರ್ (ಅರ್ನಬ್ ಗೋಸ್ವಾಮಿ) ಪರವಾಗಿ ಪಕ್ಷಪಾತಿ ನಿರ್ಣಯ ಪ್ರಕಟಿಸಿದ್ದ ಸುಪ್ರೀಂಕೋರ್ಟ್ ಕುರಿತು ನನ್ನ ಅಭಿಪ್ರಾಯಗಳನ್ನು ಟ್ವೀಟ್ ಮಾಡಿದ್ದೇನೆ. ಇತರೆ ವ್ಯಕ್ತಿಗಳ ವೈಯಕ್ತಿಕ ಸ್ವಾತಂತ್ರ್ಯದ ವಿಚಾರಗಳು ಟೀಕೆಗೆ ಒಳಗಾಗದೆ ಸುಪ್ರೀಂಕೋರ್ಟ್ ಮೌನವಹಿಸಿರುವುದರಿಂದ ನನ್ನ ದೃಷ್ಟಿಕೋನ ಬದಲಾಗುವುದಿಲ್ಲ' ಎಂದು ಕುನಾಲ್ ಬರೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications