ಮಹಾಜನ್ ಟ್ವೀಟ್ಸ್: ರಾಧೇ ಮಾ ಇನ್ ಮಿನಿ ಸ್ಕರ್ಟ್
ಮುಂಬೈ, ಆಗಸ್ಟ್ 06: ಸ್ವಯಂಘೋಷಿತ ದೇವ ಮಾನವರ ಸಾಲಿಗೆ ಸೇರ್ಪಡೆಗೊಂಡಿರುವ ರಾಧೇ ಮಾ ಹಾಗೂ ಬಿಲ್ಡರ್ ಬಾಬಾಗೆ ನಾಸಿಕ್ ಕುಂಭಮೇಳದಿಂದ ನಿಷೇಧ ಹೇರಿರುವ ಸುದ್ದಿ ಗೊತ್ತಿರಬಹುದು. ಈಗ ರಾಧೇ ಮಾ ಭಕ್ತರು ಮುಜುಗರ ಅನುಭವಿಸುವಂಥ ಚಿತ್ರಗಳನ್ನು ರಾಹುಲ್ ಮಹಾಜನ್ ಹೊರ ಹಾಕಿದ್ದಾರೆ.
ರಾಧೇ ಮಾ ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್ ಬುಕ್ ಆಗಿದೆ. ಬಿಲ್ಡರ್ ಬಾಬಾ ಸಚ್ಚಿದಾನಂದ್ ಗಿರಿ ಅವರು ಮದ್ಯಮಾರಾಟ ಹಗರಣ ಹಾಗೂ ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿದ ಆರೋಪ ಹೊತ್ತಿರುವುದು ಎಲ್ಲರಿಗೂ ತಿಳಿದೇ ಇದೆ.[ಕುಂಭಮೇಳಕ್ಕೆ ರಾಧೇ ಮಾಗೆ ಪ್ರವೇಶ ನಿಷೇಧ!]

ಈಗ ರಾಧೇ ಮಾ ಸ್ಕರ್ಟ್ ನಲ್ಲಿರುವ ಹಾಟ್ ಚಿತ್ರಗಳನ್ನು ದಿವಂಗತ ಪ್ರಮೋದ್ ಮಹಾಜನ್ ಅವರ ಪುತ್ರ ರಾಹುಲ್ ಮಹಾಜನ್ ಅವರು ಟ್ವೀಟ್ ಮಾಡಿದ್ದಾರೆ. ಕೆಂಪು ಬಣ್ಣದ ಮಿನಿ ಸ್ಕರ್ಟ್ ನಲ್ಲಿರುವ ಸ್ವಯಂಘೋಷಿತ ದೇವದೂತೆಯ ಅವತಾರ ಕಂಡು ಜನತೆ ಬೆಚ್ಚಿದ್ದಾರೆ. [ಚಿತ್ರಗಳಲ್ಲಿ: ಅಸಾರಮ್ ಬಾಪು 10 ವಿವಾದಗಳು]
ರಾಧೇ ಮಾ ಅವರು ವರದಕ್ಷಿಣೆಗಾಗಿ ಸೊಸೆಯೊಬ್ಬರಿಗೆ ಕಿರುಕುಳ ನೀಡುತ್ತಿರುವ ಅತ್ತೆಗೆ ಸಹಾಯ ಮಾಡಿದ ಆರೋಪ ಹೊತ್ತಿದ್ದಾರೆ. ಇದಲ್ಲದೆ ಸತ್ಸಂಗದ ವೇಳೆ ಬಾಲಿವುಡ್ ಹಾಡುಗಳಿಗೆ ಅಶ್ಲೀಲವಾಗಿ ನೃತ್ಯ ಮಾಡಿದ ಅಪಕೀರ್ತಿಯೂ ರಾಧೇ ಮಾ ಮೇಲಿದೆ.
Guess who ???? pic.twitter.com/KOg8EFJCGB
— Rahul Mahajan (@TheRahulMahajan) August 5, 2015 ವರದಕ್ಷಿಣೆ ಕಿರುಕುಳ: ನಿಕ್ಕಿ ಗುಪ್ತಾ ಎಂಬುವವರು ರಾಧೇ ಮಾ ವಿರುದ್ಧ ಆರೋಪ ಮಾಡಿದ್ದು, ರಾಧೇ ಮಾ ಕುಮ್ಮಕ್ಕಿನಿಂದ ನನ್ನ ಪತಿ ಹಾಗೂ ಅತ್ತೆ ಅವರು ನನಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. [ವಿವಾದದಲ್ಲೇ ಮುಳುಗೆದ್ದ ಟಾಪ್ 10 'ದೇವಮಾನವರು']
ಮದುವೆ ಸಂದರ್ಭದಲ್ಲಿ ನಿಕ್ಕಿ ಗುಪ್ತಾ ಅವರ ಪೋಷಕರು 102 ಕೋಟಿ ರು ಮೌಲ್ಯದ ಆಭರಣವನ್ನು ನೀಡಿದ್ದರು. ಅದರೆ, ಇನ್ನೂ ಹೆಚ್ಚಿನ ಹಣವನ್ನು ಕೇಳುವಂತೆ ರಾಧೇ ಮಾ ಒತ್ತಡ ಹೇರಿದ್ದಾರೆ ಎಂದು ಆರೋಪದಲ್ಲಿ ಹೇಳಲಾಗಿದೆ.(ಒನ್ ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications