ಡಿ ಗ್ಯಾಂಗಿಗೆ ಹಿನ್ನಡೆ, ದಾವೂದ್ ಸೋದರನ ಪುತ್ರ ರಿಜ್ವಾನ್ ಬಂಧನ
ಮುಂಬೈ, ಜುಲೈ 18: ಭೂಗತ ಪಾತಕಿ ದಾವೂದ್ಇಬ್ರಾಹಿಂನ ಡಿ ಕಂಪನಿಯ ಹವಾಲ ವ್ಯವಹಾರಗಳನ್ನು ನಿಭಾಯಿಸುತ್ತಿದ್ದ ಅಹ್ಮದ್ ರಾಜಾ ಅಲಿಯಾಸ್ ಅಫ್ರೋಜ್ ವದಾರಿ ದುಬೈನಿಂದ ಭಾರತಕ್ಕೆ ಗಡಿಪಾರಾಗಿರುವ ಸುದ್ದಿ ಬೆನ್ನಲ್ಲೇ ಮತ್ತೊಂದು ಸುದ್ದಿ ಬಂದಿದೆ. ದಾವೂದ್ ಸೋದರನ ಪುತ್ರ ಮುಂಬೈ ಪೊಲೀಸರು ಬಂಧಿಸಿದ್ದಾರೆ.
ದಾವೂದ್ ಇಬ್ರಾಹಿಂನ್ ಸೋದರ ಇಕ್ಬಾಲ್ ಕಸ್ಕರ್ ಅವರ ಸೋದರ ರಿಜ್ವಾನ್ ಕಸ್ಕರ್ ನನ್ನು ಬುಧವಾರ ರಾತ್ರಿ ವೇಳೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಮುಂಬೈ, ಥಾಣೆ ಅಲ್ಲದೆ ಸೂರತ್ ನಲ್ಲಿರುವ ವ್ಯಾಪಾರಿಗಳನ್ನು ಗುರಿಯನ್ನಾಗಿಸಿಕೊಂಡು ಬೆದರಿಕೆ ಹಾಕಿ ಹಫ್ತಾ ವಸೂಲಿ ಮಾಡುತ್ತಿದ್ದ ಅಹ್ಮದ್ ರಾಜಾ ವಿರುದ್ಧ ಹಲವು ಪ್ರಕರಣ ದಾಖಲಿಸಿಕೊಂಡು, ಬಂಧನಕ್ಕಾಗಿ ಲುಕ್ಔಟ್ ನೋಟಿಸ್ ಹೊರಡಿಸಲಾಗಿತ್ತು. ಈಗ ದುಬೈನಿಂದ ಗಡಿಪಾರು ಆದ ಬಳಿಕ ಮುಂಬೈ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ವಿಚಾರಣೆ ವೇಳೆ ರಿಜ್ವಾನ್ ಕಸ್ಕರ್ ಅವರನ್ನು ಅಹ್ಮದ್ ಬಾಯ್ಬಿಟ್ಟಿದ್ದಾನೆ. ಅಹ್ಮದ್ ನೀಡಿದ ಮಾಹಿತಿಯನ್ನು ಆಧಾರಿಸಿ, ಬಲೆ ಬೀಸಿ, ಮುಂಬೈ ವಿಮಾನ ನಿಲ್ದಾಣದಲ್ಲಿ ರಿಜ್ವಾನ್ ನನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸ್ ಪ್ರಕಟಿಸಿದೆ.
ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ, ಗುಜರಾತ್ ರಾಜ್ಯಗಳಲ್ಲಿ ಮುಖ್ಯವಾಗಿ ಡಿ ಕಂಪನಿ ಕಾರ್ಯ ನಿರ್ವಹಿಸುತ್ತಿದ್ದು, ನಕಲಿ ನೋಟು ಜಾಲ, ಐಎಸ್ಐನ ಅಕ್ರಮ ಮಾದಕ ದ್ರವ್ಯ ವ್ಯವಹಾರ, ಮನಿ ಲಾಂಡ್ರಿಂಗ್ ಸೇರಿದಂತೆ ಅನೇಕ ಭೂಗತ ಪಾತಕಗಳಲ್ಲಿ ತೊಡಗಿಕೊಂಡಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications