FACT CHECK: ನಾಗ್ಪುರದಲ್ಲಿ 59 ಕೊರೊನಾ ಕೇಸ್, ಆ ಆಡಿಯೋ ಸತ್ಯವೇನು?
ಮುಂಬೈ, ಮಾರ್ಚ್ 26: ನಾಗ್ಪುರದಲ್ಲಿ ಇದುವರೆಗೂ ಒಟ್ಟು 59 ಕೊರೊನಾ ಕೇಸ್ಗಳು ದೃಢಪಟ್ಟಿದೆ. ಅದರಲ್ಲಿ ಮೂರು ಜನ ವೈದ್ಯರು ಸೇರಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಈ ಕುರಿತು ಆಡಿಯೋ ಕ್ಲಿಪ್ವೊಂದು ಹರಿದಾಡುತ್ತಿದೆ.
ಆದರೆ, ಈ ಸುದ್ದಿ ಸುಳ್ಳು ಎಂದು ಪಿಐಬಿ ( Press Information Bureau) ಖಚಿತ ಪಡಿಸಿದೆ. ನಾಗ್ಪುರದಲ್ಲಿ 59 ಕೇಸ್ ಪಾಸಿಟಿವ್ ಆಗಿದೆ ಎಂದು ಆಡಿಯೋವೊಂದು ವೈರಲ್ ಆಗಿದೆ. ಅದು ಸುಳ್ಳು ಸುದ್ದಿ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಇಂತಹ ಆಡಿಯೋಗಳನ್ನು ಹರಿಡಿಸಬೇಡಿ ಎಂದು ಪಿಐಬಿ ಮನವಿ ಮಾಡಿದೆ.
An audio clip is circulating on social media claiming that Nagpur has tested 59 positive coronavirus cases including 3 doctors
— PIB Fact Check (@PIBFactCheck) March 26, 2020
The assertion made in the audio is #FAKE.
Please DO NOT forward such fake audio clips. pic.twitter.com/u29ROXWaf0
ನಾಗ್ಪುರದಲ್ಲಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಡೋರ್ ಟು ಡೋರ್ ಸಮೀಕ್ಷೆ ಮಾಡಲು ಮುಂದಾಗಿದೆ. ಮಾರ್ಚ್ 26 ರಿಂದ ಮನೆ ಮನೆಯ ಬಳಿ ಹೋಗಿ ಯಾರಾದರೂ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಸಮೀಕ್ಷೆ ಮಾಡಲಾಗುವುದು. ಒಂದು ವೇಳೆ ಹೋಮ್ ಕ್ವಾರೆಂಟೈನ್ನಲ್ಲಿ ಯಾರಾದರೂ ಇದ್ದರೆ, ಅವರಿಗೆ ಸೂಕ್ತ ಸಲಹೆಗಳನ್ನು ನೀಡಲು ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿದೆ.
ಇದುವರೆಗೂ ನಾಗ್ಪುರದಲ್ಲಿ ನಾಲ್ಕು ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದೆ. 162 ಜನರು ಐಸೋಲೇಶನ್ ವಾರ್ಡ್ನಲ್ಲಿದ್ದು, ಅವರ ಮೇಲೆ ತೀವ್ರ ನಿಗಾವಹಿಸಲಾಗಿದೆ. ಇನ್ನು 658 ಜನರ ಮೇಲೆ ನಿಗಾವಹಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಒಟ್ಟು 125 ಜನರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಭಾರತದಲ್ಲಿ 693 ಜನರಲ್ಲೊ ಕೋವಿಡ್ 19 ಪತ್ತೆಯಾಗಿದೆ. ಒಟ್ಟು 13 ಜನರು ಸಾವನ್ನಪ್ಪಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications