ಕ್ಯಾನ್ಸರಿನಿಂದ ಬಳಲುತ್ತಿದ್ದ ಖ್ಯಾತ ನಿರ್ದೇಶಕಿ ಕಲ್ಪನಾ ಲಾಜ್ಮಿ ಇನ್ನಿಲ್ಲ
ಮುಂಬೈ, ಸೆಪ್ಟೆಂಬರ್ 23: ಖ್ಯಾತ ನಿರ್ದೇಶಕಿ ಕಲ್ಪನ ಲಾಜ್ಮಿ ಅವರು ಮುಂಬೈನಲ್ಲಿ ಭಾನುವಾರ ಬೆಳಗ್ಗೆ 4.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಕಲ್ಪನಾ ಅವರ ನಿಧನಕ್ಕೆ ಬಾಲಿವುಡ್ ನ ಗಣ್ಯಾತಿಗಣ್ಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. 64 ವರ್ಷ ವಯಸ್ಸಿನ ಲಾಜ್ಮಿ ಅವರು ಕೆಲಕಾಲದಿಂಡ ಮೂತ್ರಪಿಂಡದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು
ಮಹಿಳಾ ಪ್ರಧಾನ ಚಿತ್ರಗಳನ್ನು ನಿರ್ದೇಶಿಸಿ, ಸಿನಿವಿಮರ್ಶಕರು ಮೆಚ್ಚಿಗೆ ಗಳಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆಗಳಿಸಿದ್ದರು. ರುಡಾಲಿ, ಚಿಂಗಾರಿ, ಏಕ್ ಪಲ್, ದಮನ್ ಮುಂತಾದ ಚಿತ್ರಗಳನ್ನು ಲಾಜ್ಮಿ ಅವರು ನಿರ್ದೇಶಿಸಿದ್ದರು.
Deeply saddened... at around 4:30 am today morning #KalpanaLajmi passed away .. May she rest in peace.
— Huma Qureshi (@humasqureshi) September 23, 2018
ಶ್ಯಾಂ ಬೆನಗಲ್ ಅವರ ಜತೆ ಸಹಾಯಕ ನಿರ್ದೇಶಕರಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಲಾಜ್ಮಿ ಅವರು 2006ರಲ್ಲಿ ಮಿಥುನ್ ಚಕ್ರವರ್ತಿ ಹಾಗೂ ಸುಷ್ಮಿತಾ ಸೇನ್ ಅಭಿನಯದ ಚಿಂಗಾರಿ ಚಿತ್ರವನ್ನು ನಿರ್ದೇಶಿಸಿದ್ದೇ ಕೊನೆ.

ಕ್ಯಾನ್ಸರಿಗೆ ತುತ್ತಾಗಿ ಆರ್ಥಿಕವಾಗಿ ದುರ್ಬಲರಾದಾಗ, ನಟ ಅಮೀರ್ ಖಾನ್, ಸಲ್ಮಾನ್ ಖಾನ್, ಕರಣ್ ಜೋಹರ್, ಅಲಿಯಾ ಭಟ್, ನೀನಾ ಗುಪ್ತಾ ಸೇರಿದಂತೆ ಅನೇಕ ನಟ, ನಟಿಯರು ಅವರಿಗೆ ನೆರವಾಗಿದ್ದರು.
Our dear beloved friend Kalpana Lajmi has gone to a better place. RIP my darling Kalpan. I shall miss you so terribly.
— Soni Razdan (@Soni_Razdan) September 23, 2018
ಸಂಗೀತ ದಿಗ್ಗಜ ಭೂಪೆನ್ ಹಜಾರಿಕಾ ಅವರ ಬಗ್ಗೆ ಕಲ್ಪನಾ ಬರೆದ ಕೃತಿ ಇತ್ತೀಚೆಗೆ ಲೋಕಾರ್ಪಣೆಗೊಂಡಿತ್ತು. ಅನಾರೋಗ್ಯದ ಕಾರಣ ಈ ಕಾರ್ಯಕ್ರಮದಲ್ಲಿ ಕಲ್ಪನಾ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications