'ಪದ್ಮಾವತಿ'ಗೆ ಬೆಂಬಲವಾಗಿ 15 ನಿಮಿಷ ಚಿತ್ರೀಕರಣ ಸ್ಥಗಿತ
ಮುಂಬೈ, ನವೆಂಬರ್ 25 :ಬಿಡುಗಡೆಗೂ ಮುನ್ನವೇ ದೇಶದಾದ್ಯಂತ ಪ್ರತಿಭಟನೆ, ವಿರೋಧಗಳಿಗೆ ಗುರಿಯಾಗಿರುವ 'ಪದ್ಮಾವತಿ' ವಿವಾದ ಪ್ರಾರಂಭವಾದಾಗಿನಿಂದಲೂ ಚಿತ್ರಕ್ಕೆ ಮೊದಲ ಬಾರಿಗೆ ಸಮೂಹ ಒಂದರ ಬೆಂಬಲ ಸಿಕ್ಕಿದೆ.
ಚಲನಚಿತ್ರರಂಗದ ಅಲ್ಲೊಬ್ಬರು ಇಲ್ಲೊಬ್ಬರು ಮಾತ್ರವೇ "ಪದ್ಮಾವತಿ' ಚಿತ್ರಕ್ಕೆ ಬೆಂಬಲ ಸೂಚಿಸುತ್ತಿದ್ದರು. ಆದರೆ ಈಗ ಇಡೀಯ ಚಿತ್ರರಂಗವೇ ಸಂಜಯ್ ಲೀಲಾ ಬನ್ಸಾಲಿ ಅವರ ನಿರ್ದೇಶನದ "ಪದ್ಮಾವತಿ' ಬೆನ್ನಿಗೆ ನಿಂತಿದೆ.

ಚಿತ್ರರಂಗದ ಜೊತೆ ಟಿವಿಯ ಹಲವು ಸಕ್ರಿಯ ಸಂಘಗಳು ಪದ್ಮಾವತಿ ಚಿತ್ರಕ್ಕೆ ಬೆಂಬಲ ಸೂಚಿಸಿದ್ದು ಭಾನುವಾರ (ನವೆಂಬರ್ 25) 15 ನಿಮಿಷಗಳ ಕಾಲ ದೇಶಾದ್ಯಂತ ಚಿತ್ರೀಕರಣವನ್ನು ಸ್ಥಗಿತಗೊಳಿಸಿ 'ಪದ್ಮಾವತಿ' ಚಿತ್ರವನ್ನು ಹಿಂಸಾತ್ಮಕವಾಗಿ ವಿರೋಧಿಸುತ್ತಿರುವವರ ವಿರುದ್ಧ ಪ್ರತಿಭಟನೆ ದಾಖಲಿಸಲಿದೆ.
ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳ ರಕ್ಷಣೆಗಾಗಿ ಭಾರತೀಯ ಚಲನಚಿತ್ರ ಮತ್ತು ಟಿವಿ ನಿರ್ದೇಶಕರ ಸಂಘ ಸೇರಿ ಸೃಜನಶೀಲ ರಂಗದ 19 ಸಂಘಟನೆಗಳು ಭಾನುವಾರ 15 ನಿಮಿಷಗಳು ಚಿತ್ರೀಕರಣ ನಿಲ್ಲಿಸಿ ಪ್ರತಿಭಟಿಸಲಿವೆ.
ಭಾನುವಾರ (ನವೆಂಬರ್ 25)ರಂದು ಫಿಲಂ ಸಿಟಿಯಲ್ಲಿ ಮಧ್ಯಾಹ್ನ 3:30ರಿಂದ 'ನನಗೆ ಸ್ವತಂತ್ರ ಇದೆಯೇ' ಪ್ರತಿಭಟನೆ ನಡೆಯಲಿದ್ದು, ಭಾರತೀಯ ಚಿತ್ರರಂಗ ಮತ್ತು ಟಿವಿ ಕ್ಷೇತ್ರದ ನಿರ್ದೇಶಕರು, ಬರಹಗಾರರು, ತಂತ್ರಜ್ಞಾನ ಸೇರಿ 600-700 ಜನರು ಇಲ್ಲಿ ಸೇರಲಿದ್ದಾರೆ.
ಭಾನುವಾರ (ನವೆಂಬರ್ 25)ರಂದು 4:15ರಿಂದ 4:30ರ ವರೆಗೆ ಚಿತ್ರೀಕರಣ ಸ್ಥಗಿತಗೊಳ್ಳಲಿದೆ. ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇದ್ದೇವೆಯೇ? ಎಂಬುದನ್ನು ತಿಳಿಯುವುದೂ ಸಹ ಪ್ರತಿಭಟನೆಯ ಉದ್ದೇಶ ಎಂದು ಚಿತ್ರಕರ್ಮಿ ಅಶೋಕ್ ಪಂಡಿತ್ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications