ಮುಳುಗಿದ ಜಿಂದಾಲ್ ಕಾಮಾಕ್ಷಿ ಹಡಗು, 19 ಜನರ ರಕ್ಷಣೆ
ಮುಂಬೈ, ಜೂ. 22 : ಮುಂಬೈನಿಂದ ಸುಮಾರು 40 ನಾಟಿಕಲ್ ಮೈಲು ದೂರದಲ್ಲಿ ಸರಕು ಸಾಗಣೆ ಮಾಡುವ ಹಡಗು ಮುಳುಗಡೆಯಾಗಿದೆ. ಹಡಗಿನಲ್ಲಿದ್ದ 19 ಸಿಬ್ಬಂದಿಗಳನ್ನು ಐಎನ್ಎಸ್ ನೌಕಾನೆಲೆಯ ಸಿಬ್ಬಂದಿಗಳು ರಕ್ಷಿಸಿದ್ದಾರೆ.
ಸೋಮವಾರ ಬೆಳಗ್ಗೆ ಸರಕು ಸಾಗಣೆ ಮಾಡುತ್ತಿದ್ದ 'ಜಿಂದಾಲ್ ಕಾಮಾಕ್ಷಿ' ಹಡಗು ಸಮುದ್ರದಲ್ಲಿ ಮುಳುಗಡೆಯಾಗಿದೆ. ಈ ಕುರಿತು ಹಡಗಿನ ಸಿಬ್ಬಂದಿ ಮುಂಬೈ ನೌಕಾನೆಲೆಗೆ ಮಾಹಿತಿ ನೀಡಿದ್ದು, ಹೆಲಿಕಾಪ್ಟರ್ ಮೂಲಕ ನೌಕಾನೆಲೆ ಸಿಬ್ಬಂದಿ ಹಡಗಿನಲ್ಲಿದ್ದ 20 ಸಿಬ್ಬಂದಿಗಳ ಪೈಕಿ 19 ಜನರನ್ನು ರಕ್ಷಣೆ ಮಾಡಿದ್ದಾರೆ.

ಮುಂಬೈನಿಂದ ಸುಮಾರು 40 ನಾಟಿಕಲ್ ಮೈಲು ದೂರದಲ್ಲಿ ಈ ಘಟನೆ ನಡೆದಿದೆ. ರಕ್ಷಣೆ ಮಾಡಲಾದ ಸಿಬ್ಬಂದಿಗಳನ್ನು ಐಎನ್ಎಸ್ ನೌಕಾನೆಲೆಗೆ ಕರೆತರಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹಡಗಿನ ಕ್ಯಾಪ್ಟನ್ಗಾಗಿ ಹುಡುಕಾಟ ಮುಂದುವರೆದಿದೆ. [ಮುಂಬೈ ಮಹಾಮಳೆ : ರೈಲು ಬಂದ್]
More From
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications