ಅಗತ್ಯವಿದ್ದಲ್ಲಿ ಮಹಾರಾಷ್ಟ್ರ ರೈತರಿಗಾಗಿ ಹೊಸ ಕಾನೂನು: ಅಶೋಕ್ ಚವಾಣ್
ಮುಂಬೈ,ಜನವರಿ 29: ಅಗತ್ಯವಿದ್ದರೆ ಮಹಾರಾಷ್ಟ್ರ ರೈತರಿಗಾಗಿ ಹೊಸ ಕಾನೂನು ಜಾರಿಗೊಳಿಸುವುದಾಗಿ ಸಚಿವ ಅಶೋಕ್ ಚವಾಣ್ ಹೇಳಿದ್ದಾರೆ.
ಪಂಜಾಬ್, ರಾಜಸ್ಥಾನ ಮತ್ತಿತರ ರಾಜ್ಯಗಳು ಕೃಷಿ ಕಾನೂನುಗಳ ವಿರುದ್ಧ ಅಂಗೀಕರಿಸಿರುವ ನಿರ್ಣಯಗಳನ್ನು ಪರಿಶೀಲಿಸುವಂತೆ ವಿವಿಧ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.
ಕೃಷಿ ಕಾನೂನುಗಳ ಮೇಲಿನ ಸಂಪುಟ ಉಪ ಸಮಿತಿ ಮುಖ್ಯಸ್ಥ ಉಪ ಮುಖ್ಯಮಂತ್ರಿ ಅಜಿತ್ ಪವರ್ ಜೊತೆಗೆ ಮಾತುಕತೆ ನಡೆಸಲಾಗುವುದು ಎಂದು ಅವರು ಹೇಳಿದರು.

ಮಹಾರಾಷ್ಟ್ರದ ಮಹಾ ವಿಕಾಸ್ ಆಘಾದಿ ಸರ್ಕಾರ ರಾಜ್ಯದಲ್ಲಿನ ರೈತರಿಗೆ ಹೊಸ ಕಾನೂನು ಮಾಡುವುದಾಗಿ ಮಹಾರಾಷ್ಟ್ರ ಪಿಡಬ್ಲ್ಯೂಡಿ ಸಚಿವ ಅಶೋಕ್ ಚವಾಣ್ ಹೇಳುವುದರೊಂದಿಗೆ ವಿವಾದವೊಂದನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.
ಕೃಷಿ ಕಾನೂನುಗಳ ಕುರಿತ ಸುಪ್ರೀಂಕೋರ್ಟ್ ಆದೇಶವನ್ನು ಕಾಯುತ್ತಿದ್ದೇವೆ. ಅಗತ್ಯಬಿದ್ದೆ ತನ್ನದೇ ಹದ ಕಾನೂನನ್ನು ಸರ್ಕಾರಿ ಜಾರಿಗೆ ತರಲಿದೆ, ಈ ವಿಚಾರ ಸುಪ್ರೀಂಕೋರ್ಟ್ ನಲ್ಲಿ ಬಾಕಿ ಇರುವುದರಿಂದ ಮೂರು ಕೃಷಿ ಕಾನೂನುಗಳ ಮೇಲಿನ ಸಂಪುಟ ಉಪ ಸಮಿತಿ ಯಾವುದೇ ಸಭೆ ಮಾಡಿಲ್ಲ ಎಂದು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಈಗಾಗಲೇ ರೈತರು ಎರಡು ತಿಂಗಳಿಂದ ಕೇಂದ್ರ ಸರ್ಕಾರದ ಹೊಸ ಕಾನೂನುಗಳ ವಿರುದ್ಧ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗಣರಾಜ್ಯೋತ್ಸವದಂದು ನಡೆದ ಪ್ರತಿಭಟನೆಯು ಹಿಂಸಾಚಾರದ ರೂಪ ತಳೆದಿತ್ತು. ಇದೀಗ ಅಶೋಕ್ ಚವಾಣ್ ಅವರ ಈ ಹೇಳಿಕೆ ಬಹಳ ವಿವಾದಕ್ಕೆ ಎಡೆಮಾಡಿಕೊಡಲಿದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications