ಅಗತ್ಯವಿದ್ದಲ್ಲಿ ಮಹಾರಾಷ್ಟ್ರ ರೈತರಿಗಾಗಿ ಹೊಸ ಕಾನೂನು: ಅಶೋಕ್ ಚವಾಣ್
ಮುಂಬೈ,ಜನವರಿ 29: ಅಗತ್ಯವಿದ್ದರೆ ಮಹಾರಾಷ್ಟ್ರ ರೈತರಿಗಾಗಿ ಹೊಸ ಕಾನೂನು ಜಾರಿಗೊಳಿಸುವುದಾಗಿ ಸಚಿವ ಅಶೋಕ್ ಚವಾಣ್ ಹೇಳಿದ್ದಾರೆ.
ಪಂಜಾಬ್, ರಾಜಸ್ಥಾನ ಮತ್ತಿತರ ರಾಜ್ಯಗಳು ಕೃಷಿ ಕಾನೂನುಗಳ ವಿರುದ್ಧ ಅಂಗೀಕರಿಸಿರುವ ನಿರ್ಣಯಗಳನ್ನು ಪರಿಶೀಲಿಸುವಂತೆ ವಿವಿಧ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.
ಕೃಷಿ ಕಾನೂನುಗಳ ಮೇಲಿನ ಸಂಪುಟ ಉಪ ಸಮಿತಿ ಮುಖ್ಯಸ್ಥ ಉಪ ಮುಖ್ಯಮಂತ್ರಿ ಅಜಿತ್ ಪವರ್ ಜೊತೆಗೆ ಮಾತುಕತೆ ನಡೆಸಲಾಗುವುದು ಎಂದು ಅವರು ಹೇಳಿದರು.

ಮಹಾರಾಷ್ಟ್ರದ ಮಹಾ ವಿಕಾಸ್ ಆಘಾದಿ ಸರ್ಕಾರ ರಾಜ್ಯದಲ್ಲಿನ ರೈತರಿಗೆ ಹೊಸ ಕಾನೂನು ಮಾಡುವುದಾಗಿ ಮಹಾರಾಷ್ಟ್ರ ಪಿಡಬ್ಲ್ಯೂಡಿ ಸಚಿವ ಅಶೋಕ್ ಚವಾಣ್ ಹೇಳುವುದರೊಂದಿಗೆ ವಿವಾದವೊಂದನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.
ಕೃಷಿ ಕಾನೂನುಗಳ ಕುರಿತ ಸುಪ್ರೀಂಕೋರ್ಟ್ ಆದೇಶವನ್ನು ಕಾಯುತ್ತಿದ್ದೇವೆ. ಅಗತ್ಯಬಿದ್ದೆ ತನ್ನದೇ ಹದ ಕಾನೂನನ್ನು ಸರ್ಕಾರಿ ಜಾರಿಗೆ ತರಲಿದೆ, ಈ ವಿಚಾರ ಸುಪ್ರೀಂಕೋರ್ಟ್ ನಲ್ಲಿ ಬಾಕಿ ಇರುವುದರಿಂದ ಮೂರು ಕೃಷಿ ಕಾನೂನುಗಳ ಮೇಲಿನ ಸಂಪುಟ ಉಪ ಸಮಿತಿ ಯಾವುದೇ ಸಭೆ ಮಾಡಿಲ್ಲ ಎಂದು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಈಗಾಗಲೇ ರೈತರು ಎರಡು ತಿಂಗಳಿಂದ ಕೇಂದ್ರ ಸರ್ಕಾರದ ಹೊಸ ಕಾನೂನುಗಳ ವಿರುದ್ಧ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗಣರಾಜ್ಯೋತ್ಸವದಂದು ನಡೆದ ಪ್ರತಿಭಟನೆಯು ಹಿಂಸಾಚಾರದ ರೂಪ ತಳೆದಿತ್ತು. ಇದೀಗ ಅಶೋಕ್ ಚವಾಣ್ ಅವರ ಈ ಹೇಳಿಕೆ ಬಹಳ ವಿವಾದಕ್ಕೆ ಎಡೆಮಾಡಿಕೊಡಲಿದೆ.
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications