ಮಹಾರಾಷ್ಟ್ರದಲ್ಲಿ ಯಾವುದೇ ಪರೀಕ್ಷೆಗೂ ಅನುಮತಿ ಇಲ್ಲ
ಮುಂಬೈ, ಜೂನ್ 26: ಕೊರೊನಾ ವೈರಸ್ ಭೀತಿ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಯಾವುದೇ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಸಿಎಂ ಉದ್ಧವ್ ಠಾಕ್ರೆ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
Recommended Video
ಪ್ರಸ್ತುತ ಸಂದರ್ಭದಲ್ಲಿ ಪರೀಕ್ಷೆ ಮಾಡಲು ಅನುಕೂಲಕರವಲ್ಲದ ಸ್ಥಿತಿ ನಿರ್ಮಾಣವಾಗಿರುವುದರಿಂದ, ಅಂತಿಮ ವರ್ಷದ ವೃತ್ತಿಪರ ಕೋರ್ಸ್ಗಳ ಪರೀಕ್ಷೆ ಹಾಗೂ ತರಗತಿ ಸೇರಿದಂತೆ ಯಾವುದೇ ಪರೀಕ್ಷೆಯನ್ನು ನಡೆಸದಿರಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಕಚೇರಿ ತಿಳಿಸಿದೆ.
''ವಿಶ್ವವಿದ್ಯಾಲಯಗಳು ನಿರ್ಧರಿಸಿದ ಸೂತ್ರದ ಆಧಾರದ ಮೇಲೆ ಪದವಿಗಳನ್ನು ನೀಡಲು ನಿರ್ಧರಿಸಿದೆ'' ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿ ಹೇಳಿದೆ.
Maharashtra Govt decided to not conduct final year/final semester exam of non-professional/professional courses as present atmosphere is not yet conducive to conduct any exam or classes. Also decided to award degrees based on formula decided by universities: CMO Maharashtra pic.twitter.com/qQFNFIKtWz
— ANI (@ANI) June 26, 2020
ಸಿಬಿಎಸ್ಇ ಪರೀಕ್ಷೆಗೆ ಸಂಬಂಧಿಸಿದಂತೆ ಗುರುವಾರ ಸುಪ್ರೀಂಕೋರ್ಟ್ ಸ್ಪಷ್ಟನೆ ನೀಡಿತ್ತು. 10ನೇ ತರಗತಿ ಪರೀಕ್ಷೆ ರದ್ದುಗೊಳಿಸಿ, 12ನೇ ತರಗತಿ ಪರೀಕ್ಷೆ ತಾತ್ಕಲಿಕವಾಗಿ ರದ್ದು ಮಾಡಲಾಗುವುದು ಎಂದು ಹೇಳಿತ್ತು. ಮುಂದಿನ ದಿನದಲ್ಲಿ ಸಾಧ್ಯವಾದರೆ ಪರೀಕ್ಷೆ ನಡೆಸಬಹುದು ಅಥವಾ ಗ್ರೇಡ್ ಆಧಾರದಲ್ಲಿ ಫಲಿತಾಂಶ ಪ್ರಕಟ ಮಾಡಬಹುದು. ನಿರ್ಧಾರ ಸಿಬಿಎಸ್ಇ ಆಡಳಿತ ಮಂಡಳಿಗೆ ಬಿಟ್ಟಿದ್ದು ಎಂದು ಹೇಳಿತ್ತು.

ಇದಕ್ಕೂ ಮುಂಚೆಯೇ ಬಾಂಬೇ ಹೈಕೋರ್ಟ್ನಲ್ಲಿ ಮಹಾರಾಷ್ಟ್ರ ಸರ್ಕಾರ ಸಿಬಿಎಸ್ಇ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಮನವಿ ಮಾಡಿತ್ತು. ಇದೀಗ, ಸ್ನಾತಕೋತ್ತರ ವೈದ್ಯಕೀಯ ಪರೀಕ್ಷೆಗಳನ್ನು ಮುಂದೂಡಿ ಎಂದು ಕೇಂದ್ರ ಸರ್ಕಾರಕ್ಕೆ ಮಹಾರಾಷ್ಟ್ರ ಸರ್ಕಾರ ಪತ್ರದ ಮೂಲಕ ಮನವಿ ಮಾಡಿದೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications