ಸಂಜಯ್ ದತ್ ಜೈಲು ಶಿಕ್ಷೆ ಅವಧಿ 4 ದಿನ ಹೆಚ್ಚಳ?
ಮುಂಬೈ, ಫೆ. 19: ಅಪರಾಧ ಸಾಬೀತಾಗಿ ಶಿಕ್ಷೆ ಅನುಭವಿಸುತ್ತಿದ್ದರೂ ಜೈಲಿನಿಂದ ಪದೇ ಪದೆ ರಜೆ ಪಡೆದು ಮನೆಯಲ್ಲಿ ಹಾಯಾಗಿರುತ್ತಿದ್ದ ಸಂಜಯ್ ದತ್ ವರ್ತನೆ ತೀವ್ರ ಟೀಕೆಗೊಳಗಾಗಿತ್ತು. ಈ ಕುರಿತು ತನಿಖೆ ನಡೆಸುವಂತೆ ಮಹಾರಾಷ್ಟ್ರ ಸರ್ಕಾರ ಆದೇಶ ನೀಡಿತ್ತು.
ಸಂಜಯ್ ದತ್ ಅವರು ರಜೆ ಅವಧಿ ಮುಗಿದರೂ ಹೆಚ್ಚಿನ ದಿನಗಳ ಕಾಲ ಮನೆಯಲ್ಲಿಯೇ ಇದ್ದದ್ದು ಸಾಬೀತಾದರೆ ಅವರ ಜೈಲು ಶಿಕ್ಷೆ ಅವಧಿಯನ್ನು ನಾಲ್ಕು ದಿನಗಳ ಕಾಲ ಹೆಚ್ಚಿಸುವ ಇಂಗಿತವನ್ನು ಮಹಾರಾಷ್ಟ್ರ ಗೃಹ ಸಚಿವಾಲಯ ಆದೇಶ ನೀಡಿದೆ. [ಮಹಾರಾಷ್ಟ್ರಕ್ಕೆ ಸಂಜಯ್ ತಲೆನೋವು]

"ಸಂಜಯ್ ದತ್ ಅವರ ರಜೆ ಅವಧಿಯನ್ನು ನಿಯಮ ಮೀರಿ ಹೆಚ್ಚಿಸಿದ್ದು ಹಾಗೂ ರಜೆ ಅವಧಿ ಮುಗಿದರೂ ಜೈಲಿಗೆ ವಾಪಸ್ ಕರೆಸಲು ಕ್ರಮ ಕೈಗೊಳ್ಳದ ಜೈಲು ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆ ನಡೆಸಲಾಗುವುದು" ಎಂದು ಗೃಹ ಸಚಿವ ರಾಮ್ ಶಿಂಧೆ ತಿಳಿಸಿದ್ದಾರೆ.
ಅಲ್ಲದೆ, ಜೈಲು ನಡವಳಿಕೆಗಳ ಕುರಿತು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಕಾನೂನು ರೂಪಿಸಲಾಗುವುದು ಎಂದು ಶಿಂಧೆ ತಿಳಿಸಿದ್ದಾರೆ. [ಹೆಂಡ್ತಿ ನೋಡ್ಕೋಳಕ್ಕೆ ಪೆರೋಲ್ ಬೇಕಂತೆ]
ವಿವಾದವೇನು? : ಬಾಲಿವುಡ್ ನಟ ಸಂಜಯ್ ದತ್ ಅಕ್ರಮವಾಗಿ ಶಸ್ತ್ರಾಸ್ತ್ರ ಸಂಗ್ರಹಿಸಿದ್ದ ಅಪರಾಧ ಸಾಬೀತಾದ ಕಾರಣ ಜೈಲು ಶಿಕ್ಷೆಗೊಳಗಾಗಿದ್ದರು. ಆದರೆ, ಪದೇ ಪದೆ ರಜೆ ಪಡೆಯುತ್ತಿದ್ದರು. ರಜೆ ಪಡೆದ ನಂತರವೂ ನಿಗದಿತ ಸಮಯದಲ್ಲಿ ಜೈಲಿಗೆ ವಾಪಸ್ಸಾಗಿರಲಿಲ್ಲ. ಇತರ ಖೈದಿಗಳಿಗೆ ಇಲ್ಲದ ರಿಯಾಯಿತಿ ಸಂಜಯ್ ದತ್ಗೆ ಮಾತ್ರ ಏಕೆ ಸಿಗುತ್ತಿದೆ ಎಂಬ ಪ್ರಶ್ನೆ ಮಾಧ್ಯಮಗಳಲ್ಲಿ ಪ್ರಕಟವಾಗಿ ದೇಶಾದ್ಯಂತ ಟೀಕೆಗೊಳಗಾಗಿತ್ತು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications