ಮಹಾರಾಷ್ಟ್ರದಲ್ಲಿ ಆಗಸ್ಟ್ 31ರವರೆಗೂ ಲಾಕ್ಡೌನ್ ವಿಸ್ತರಣೆ
ಮುಂಬೈ, ಜುಲೈ 30: ಕೊರೊನಾ ಸೋಂಕಿತರ ಸಂಖ್ಯೆ ಇನ್ನೂ ಕಡಿಮೆಯಾಗದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಆಗಸ್ಟ್ 31ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ.
ಬುಧವಾರಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಮಹಾರಾಷ್ಟ್ರದಲ್ಲಿ ನಾಲ್ಕು ಲಕ್ಷ ದಾಟಿದೆ. ಆಗಸ್ಟ್ 5 ರಿಂದ ಮಾಲ್ಗಳು, ವಾಣಿಜ್ಯ ಕಟ್ಟಡಗಳು ತೆರೆದಿರಲಿವೆ. ಚಿತ್ರಮಂದಿರಗಳು ಬಂದ್ ಇರಲಿವೆ. ಫುಡ್ ಕೋರ್ಟ್, ರೆಸ್ಟೋರೆಂಟ್ಗಳು ಬೆಳಗ್ಗೆ 9 ರಿಂದ ಸಂಜೆ 7ರವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ.
ಮಹಾರಾಷ್ಟ್ರ ಸರ್ಕಾರವು ಕಳೆದ ತಿಂಗಳು ಜುಲೈ 31ವರೆಗೆ ಲಾಕ್ಡೌನ್ ವಿಸ್ತರಣೆ ಮಾಡಿತ್ತು. ಆದರೆ ರಾಜ್ಯದಲ್ಲಿ ಕೊರೊನಾ ಸೋಂಕು ವಿಪರೀತವಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ವಿಸ್ತರಣೆ ಮಾಡಿದ್ದಾರೆ.

ಯಾವುದೇ ಸಮಾರಂಭವಿರಲಿ 50ಕ್ಕಿಂತ ಹೆಚ್ಚಿನ ಜನರು ಸೇರುವಂತಿಲ್ಲ. ಯಾರಾದರೂ ಮೃತಪಟ್ಟಲ್ಲಿ ಅಂತ್ಯಕ್ರಿಯೆಯಲ್ಲಿ 20 ಮಂದಿ ಪಾಲ್ಗೊಳ್ಳಬಹುದಾಗಿದೆ. ಮಾಲ್ಗಳಲ್ಲಿ ರೆಸ್ಟೋರೆಂಟ್, ಫುಡ್ ಕೋರ್ಟ್ ಕಿಚನ್ಗಳು ತೆರೆದಿರಲಿವೆ. ಹೋಮ್ ಡೆಲಿವರಿಗೆ ಮಾತ್ರ ಅವಕಾಶವಿದೆ.
ಜಿಮ್ನಾಸ್ಟಿಕ್ಸ್, ಗಾಲ್ಫ್, ಫೈರಿಂಗ್ ರೇಂಜ್, ಟೆನ್ನಿಸ್, ಬ್ಯಾಡ್ಮಿಂಟನ್ಗೆ ಅವಕಾಶವಿದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಸ್ವಿಮ್ಮಿಂಗ್ ಪೂಲ್ ತೆರೆಯಲು ಅವಕಾಶವಿಲ್ಲ.
ಬ್ಯೂಟಿ ಪಾರ್ಲರ್, ಹೇರ್ ಸಲೂನ್, ಸ್ಪಾ ತೆರೆಯಲು ಜೂನ್ 25ರಿಂದಲೇ ಅನುಮತಿ ದೊರೆತಿದೆ. ಮಹಾರಾಷ್ಟ್ರದಲ್ಲಿ ಬುಧವಾರ 9211 ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 4,00,651 ಪ್ರರಣಗಳಿವೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications