ವೈರಲ್ ವಿಡಿಯೋ: ನನ್ನಪ್ಪನಿಗೆ ಬೆಡ್ ನೀಡಿ.. ಇಲ್ಲವಾದ್ರೆ, ಇಂಜೆಕ್ಷನ್ ಕೊಟ್ಟು ಸಾಯಿಸಿ!
ಮುಂಬೈ, ಏಪ್ರಿಲ್ 15: ದೇಶದಲ್ಲಿ ಕೊರೊನಾ ಸೋಂಕಿನ 2ನೇ ಅಲೆ ಅತೀ ವೇಗವಾಗಿ ಹರಡುತ್ತಿರುವ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಮಸ್ಯೆ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೋರ್ವರಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಹೊರಗೆ ನಿಂತ ಘಟನೆ ನಡೆದಿದೆ.
ಅಂಬ್ಯುಲೆನ್ಸ್ನಲ್ಲಿ ತಂದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿರುವ ಮಗ, "ಆಸ್ಪತ್ರೆಯಲ್ಲಿ ನಿಮಗೆ ಹಾಸಿಗೆಗಳನ್ನು ಒದಗಿಸಲು ಸಾಧ್ಯವಾಗದಿದ್ದರೆ, ಕನಿಷ್ಠ ಇಂಜೆಕ್ಷನ್ ಕೊಟ್ಟು ಕೊಂದು ಬಿಡಿ' ಎಂದು ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತನ ಮಗನೊಬ್ಬ ತನ್ನ ಅಳಲು ತೋಡಿಕೊಂಡಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗುತ್ತಿದೆ.
ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣವು ದಿನಕ್ಕೆ ಎರಡು ಲಕ್ಷ ದಾಟಿದೆ. ರೋಗಿಗಳ ಸಂಖ್ಯೆಯೂ ಹೆಚ್ಚುತ್ತಿದೆ, ಮತ್ತೊಂದೆಡೆ ಆಸ್ಪತ್ರೆಯಲ್ಲಿ ಹಾಸಿಗೆಗಳು ಖಾಲಿಯಾಗಿಲ್ಲ. ಆಸ್ಪತ್ರೆಯಲ್ಲಿ ಹಾಸಿಗೆಗಳ ಕೊರತೆಯ ಬಗ್ಗೆ ಅನೇಕ ರೀತಿಯ ಸುದ್ದಿಗಳು ಬರುತ್ತಿವೆ.

ಮಹಾರಾಷ್ಟ್ರ ರಾಜ್ಯದ ಚಂದ್ರಪುರದ ಯುವಕನೊಬ್ಬ, ತನ್ನ ತಂದೆಯೊಂದಿಗೆ ಅಂಬ್ಯುಲೆನ್ಸ್ನಲ್ಲಿ ಬಂದಿದ್ದು, ತಂದೆಗೆ ಆಸ್ಪತ್ರೆಯಲ್ಲಿ ಹಾಸಿಗೆ ಸಿಗುತ್ತಿಲ್ಲ. ಆಸ್ಪತ್ರೆಯಲ್ಲಿ ಸ್ಥಳಾವಕಾಶದ ಕೊರತೆಯಿಂದ ಅವರನ್ನು ಆಂಬ್ಯುಲೆನ್ಸ್ನಲ್ಲಿಯೇ ಇರಿಸಲಾಗಿದೆ.
ಅಂಬ್ಯುಲೆನ್ಸ್ನಲ್ಲಿ ತಂದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿರುವ ಮಗ, "ಆಸ್ಪತ್ರೆಯಲ್ಲಿ ನಿಮಗೆ ಹಾಸಿಗೆಗಳನ್ನು ಒದಗಿಸಲು ಸಾಧ್ಯವಾಗದಿದ್ದರೆ, ಕನಿಷ್ಠ ಇಂಜೆಕ್ಷನ್ ಕೊಟ್ಟು ಕೊಂದು ಬಿಡಿ' ಎಂದು ಮಹಾರಾಷ್ಟ್ರದಲ್ಲಿ ತನ್ನ ಅಳಲು ತೋಡಿಕೊಂಡಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗುತ್ತಿದೆ.#hospital #Maharashtra https://t.co/KPYJAGB6XS
— oneindiakannada (@OneindiaKannada) April 16, 2021

ನನ್ನ ತಂದೆಗೆ ಇಲ್ಲಿ ಹಾಸಿಗೆ ಸಿಗದಿದ್ದರೆ, ಕನಿಷ್ಠ ಇಂಜೆಕ್ಷನ್ ನೀಡಿ ಕೊಂದು ಹಾಕಿ ಎಂದು ಹೇಳಿದ್ದಾನೆ. ನಾನು ಅವರನ್ನು ಮನೆಗೆ ಕರೆದೊಯ್ಯಲು ಸಾಧ್ಯವಿಲ್ಲ. ಯಾಕಂದರೆ, ಅವರಿಗೆ ಉಸಿರಾಟದ ತೊಂದರೆಯಿದ್ದು, ಆಕ್ಸಿಜನ್ ತೆಗೆದರೆ ಅವರು ಉಳಿಯುವುದಿಲ್ಲ ಎಂದು ಗೋಳಾಡಿದ್ದಾನೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications