70 ವರ್ಷ ಕಾಂಗ್ರೆಸ್ ಆಳಿದ್ದಕ್ಕೇ ಮೋದಿ ಪ್ರಧಾನಿಯಾಗಿದ್ದು: ಖರ್ಗೆ
Recommended Video

ಮುಂಬೈ, ಜುಲೈ 09: '70 ವರ್ಷಗಳ ಕಾಲ ಆಳಿ, ಪ್ರಜಾಪ್ರಭುತ್ವವನ್ನು ಕಾಂಗ್ರೆಸ್ ಉಳಿಸಿದ್ದರಿಂದಲೇ ಒಬ್ಬ ಚಹ ಮಾರುವವರು ಪ್ರಧಾನಿಯಾಗಿದ್ದು' ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನರೇಂದ್ರ ಮೋದಿಯವರಿಗೆ ಮಾತಿನ ಛಾಟಿ ಏಟು ನೀಡಿದ್ದಾರೆ.
ಮುಂಬೈಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಖರ್ಗೆ, "ಹೋದಲ್ಲೆಲ್ಲ ಪ್ರಧಾನಿ ಮೋದಿ, 70 ವರ್ಷಗಳಿಂದ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಾರೆ, ನಾವು 70 ವರ್ಷಗಳಿಂದ ಪ್ರಜಾಪ್ರಭುತ್ವವನ್ನು ಕಾಪಾಡಿದ್ದರಿಂದಲೇ ಇಂದು ಒಬ್ಬ ಚಹ ಮಾರುವವನು ಪ್ರಧಾನಿಯಾಗಿದ್ದು" ಎಂದು ಅವರು ಹೇಳಿದರು.
'ಪ್ರಧಾನಿ ಮೋದಿ ಕಾಂಗ್ರೆಸ್ ನಾಯಕಿ, ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿಯವರು ಹೇರಿದ್ದ 'ತುರ್ತುಪರಿಸ್ಥಿತಿ'ಯ ಬಗ್ಗೆ ಮಾತನಾಡುತ್ತಾರೆ. ಆದರೆ ಅವರು ಕಳೆದ ನಾಲ್ಕು ವರ್ಷದಿಂದ ಪಾಲಿಸುತ್ತಿರುವ ಅಘೋಷಿತ ತುರ್ತು ಪರಿಸ್ಥಿತಿಯ ಬಗ್ಗೆ ಏನಂತಾರೆ? ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕೃಷಿ ಯೋಜನೆಗಳು ವಿಫಲವಾಗುತ್ತಿವೆ. ರೈರಿಗೆ ಹೊಸ ಸಾಲ ಸಿಕ್ಕುತ್ತಿಲ್ಲ. ಮಾರಿಕಟ್ಟೆ ನಿಧಾನಗತಿಯಲ್ಲಿ ಸಾಗುತ್ತಿದೆ' ಎಂದು ಮೋದಿ ಸರ್ಕಾರದ ವೈಫಲ್ಯವನ್ನು ಖರ್ಗೆ ಬೆರಳುಮಾಡಿ ತೋರಿಸಿದರು.

ಇದಕ್ಕೂ ಮುನ್ನ ತುರ್ತು ಪರಿಸ್ಥಿತಿಗೆ 43 ವರ್ಷ ಸಂದ ನೆನಪಿನ ಕುರಿತು ಮಾತನಾಡುತ್ತಿದ್ದ ಮೋದಿ, 'ಒಂದು ಕುಟುಂಬದ ದುರಾಸೆಗಾಗಿ ಇಡೀ ದೇಶವೇ ಜೈಲಾಗಬೇಕಾಯ್ತು. ಪ್ರಜಾಪ್ರಭುತ್ವದ ಬಲಿದಾನವಾಯ್ತು' ಎಂದು ಟೀಕಿಸಿದ್ದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications