ಕೆಮಿಕಲ್ ದಾಳಿ ಸಂಚು ವಿಫಲ, ಎಟಿಎಸ್ ಬಲೆಗೆ ಬಿದ್ದ ದುಷ್ಕರ್ಮಿ
ಮುಂಬೈ, ಜನವರಿ 28: ಮುಂಬೈನಲ್ಲಿ ಕೆಮಿಕಲ್ ಬಾಂಬ್ ದಾಳಿ ನಡೆಸಲು ಉದ್ದೇಶಿಸಿ, ಸಂಚು ರೂಪಿಸಿದ್ದ ಓರ್ವ ವ್ಯಕ್ತಿಯನ್ನು ಮಹಾರಾಷ್ಟ್ರದ ಉಗ್ರ ನಿಗ್ರಹ ದಳ(ಎಟಿಎಸ್)ದವರು ಬಂಧಿಸಿ, ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಒನ್ಇಂಡಿಯಾ ಪ್ರತಿನಿಧಿ ಜತೆ ಈ ಬಗ್ಗೆ ಮಾತನಾಡಿದ ಎಟಿಎಸ್ ಅಧಿಕಾರಿಯೊಬ್ಬರು, ಗಣತಂತ್ರದಿನಾಚರಣೆ ಸಮಾರಂಭವನ್ನು ಗುರಿಯನ್ನಾಗಿಸಿಕೊಂಡು ಮುಂಬೈ ಸೇರಿದಂತೆ ವಿವಿಧೆಡೆಗಳಲ್ಲಿ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದರು.
ಥಾಣೆ ಸಮೀಪದಲ್ಲಿ ಸಿಕ್ಕಿಬಿದ್ದ ಬಂಧಿತನ ಬಳಿ ಲ್ಯಾಪ್ ಟಾಪ್, ಹಾರ್ಡ್ ಡಿಸ್ಕ್, ಟ್ಯಾಬ್ಲೆಟ್, ಪೆನ್ ಡ್ರೈವ್, ರೂಟರ್, ಮೊಬೈಲ್ ಫೋನ್ ಹಾಗೂ ಹಲವು ಡೈರಿ ಮುಂತಾದ ವಸ್ತುಗಳನ್ನು ಆತನ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ ಎಂದರು.

ಇದಕ್ಕೂ ಜನವರಿ 21-22ರಂದು ಮುನ್ನ ಔರಂಗಾಬಾದ್ ಹಾಗೂ ಥಾಣೆಯಿಂದ ಅಪ್ರಾಪ್ತ ವಯಸ್ಕ ಸೇರಿದಂತೆ ಎಂಟು ಮಂದಿಯನ್ನು ಎಟಿಎಸ್ ಸಿಬ್ಬಂದಿಗಳು ಬಂಧಿಸಿದ್ದರು. ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 120ಬಿ, ಬಾಂಬೆ ಪೊಲೀಸ್ ಕಾಯಿದೆ ಅನ್ವಯ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications