7 ತಾಸು ಮಳೆಯಲ್ಲಿ ನಿಂತು ವಾಹನ ಸವಾರರಿಗೆ ಸಹಾಯ ಮಾಡಿದ ಮಹಿಳೆ ಇವರೇ ನೋಡಿ
ಮುಂಬೈ, ಆಗಸ್ಟ್ 10: ಧಾರಾಕಾರ ಮಳೆಯಿಂದಾಗಿ ಇಡೀ ಮುಂಬೈ ನಗರದ ರಸ್ತೆಗಳು ತುಂಬಿ ಹರಿಯುತ್ತಿದ್ದು, ಈ ಸಂಬಂಧ ಅನೇಕ ಚಿತ್ರಗಳು ಆನ್ಲೈನ್ನಲ್ಲಿ ಸದ್ದುಮಾಡುತ್ತಿವೆ.
ಈ ವೇಳೆ ಮ್ಯಾನ್ಹೋಲ್ ಮೇಲೆ ನಿಂತು ವಾಹನ ಸವಾರರಿಗೆ ರಸ್ತೆಯ ಮೇಲೆ ಸುರಕ್ಷಿತವಾಗಿ ಓಡಾಡಲು ಮಹಿಳೆಯೊಬ್ಬರು ಅನುವು ಮಾಡಿಕೊಡುತ್ತಿರುವ ವಿಡಿಯೋವೊಂದು ವೈರಲ್ ಆಗಿತ್ತು. ಇದೀಗ ಆ ಮಹಿಳೆ ಯಾರು ಆಕೆಯ ಹಿನ್ನೆಲೆ ಏನು ಎಂಬುದನ್ನು ನೋಡೋಣ.
ಪಶ್ಚಿಮ ಮುಂಬೈನ ಮಾತುಂಗಾ ರಸ್ತೆಯೊಂದರಲ್ಲಿ ತೆರೆದ ಮ್ಯಾನ್ಹೋಲ್ ಇದ್ದು, ಈ ಮಹಿಳೆ ಅದರ ಬಳಿಯೇ ಸುಮಾರು ಏಳು ಗಂಟೆಗಳ ಕಾಲ ನಿಂತುಕೊಂಡು , ವಾಹನ ಸವಾರರಿಗೆ ಸರಿಯಾದ ದಾರಿ ತೋರುತ್ತಿದ್ದರು.

ಅವರ ಹೆಸರೇ ಕಾಂತಾ ಮೂರ್ತಿ, ಹೆಚ್ಚು ಮಳೆ ಸುರಿದಿದ್ದ ಕಾರಣ ಮ್ಯಾನ್ಹೋಲ್ ತೆರೆಯಲಾಗಿತ್ತು. ಹೆಚ್ಚು ಮಳೆ ಬಂದು ಅವರ ಟೆಂಟ್ನಲ್ಲಿದ್ದ ಹಣ, ವಸ್ತುಗಳೆಲ್ಲವೂ ನೀರಿನ ಪಾಲಾಗಿತ್ತು. ಆದರೂ ಏಳು ತಾಸುಗಳಷ್ಟು ರಸ್ತೆಯಲ್ಲೇ ನಿಂತು ಅಪಾಯವನ್ನು ತಪ್ಪಿಸಿದ್ದಾರೆ.
ನನ್ನ ಮೂವರು ಮಕ್ಕಳ ಶಿಕ್ಷಣಕ್ಕಾಗಿ ಹೂವನ್ನು ಮಾರಿ ಜೀವನ ನಡೆಸುತ್ತಿದ್ದೇನೆ. ನನ್ನ ಐವರು ಮಕ್ಕಳಿಗೂ ಮದುವೆಯಾಗಿದೆ. ನಾನೊಬ್ಬಳೇ ಮನೆಗೆ ಆಧಾರ, ಪತಿಗೆ ರೈಲು ಅಪಘಾತವೊಂದರಲ್ಲಿ ಕಾಲು ಕಳೆದುಕೊಂಡಿದ್ದಾರೆ. ಬಿಎಂಸಿ ಅಧಿಕಾರಿಗಳು ಮ್ಯಾನ್ ಹೋಲ್ ತೆರೆದಿರುವುದಕ್ಕೆ ಬಂದು ಗಲಾಟೆ ಮಾಡಿದ್ದರು. ಆದರೆ ನಾನು ನನಗೆ ಸರಿ ಅನಿಸಿದ್ದನ್ನು ನಾನು ಮಾಡಿದ್ದೇನೆ ಎಂದು ಕಾಂತಾ ತಿಳಿಸಿದ್ದಾರೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications