"ಮೋದಿ ಅಲೆ ಹಾವು-ಮುಂಗುಸಿಗಷ್ಟೇ: ಹುಲಿಯನ್ನು ಪಳಗಿಸುವುದಕ್ಕಲ್ಲ!"
ಮುಂಬೈ, ಏಪ್ರಿಲ್ 10: "ಮೋದಿ ಅಲೆ ಯಾವತ್ತಿದ್ದರೂ ಕೇವಲ ಹಾವು-ಮುಂಗುಸಿಯನ್ನು ಮಾತ್ರ ಅಳಿಸಿಹಾಕಬಹುದು. ಆದರೆ ಅದಕ್ಕೆ ಎಂದಿಗೂ ಹುಲಿಯನ್ನು ಪಳಗಿಸುವುದಕ್ಕೆ ಸಾಧ್ಯವಿಲ್ಲ" ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.
ಇತ್ತೀಚೆಗೆ ಬಿಜೆಪಿ ಸಂಸ್ಥಾಪನಾ ದಿನದಂದು ಮುಂಬೈಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, 'ಪ್ರಧಾನಿ ಮೋದಿ ಅಲೆಯ ವಿರುದ್ಧ ಹೋರಾಡಲು ಹಾವು-ಮುಂಗುಸಿ, ನಾಯಿ-ಬೆಕ್ಕುಗಳೆಲ್ಲ ಒಂದಾಗಿವೆ' ಎಂದು ಕೇಂದ್ರದಲ್ಲಿ ಕಾಂಗ್ರೆಸ್ ನೇತ್ರತ್ವದಲ್ಲಿ ಎಲ್ಲ ವಿಪಕ್ಷಗಳೂ ಒಂದಾಗುತ್ತಿರುವ ಬಗ್ಗೆ ಟೀಕಿಸಿದ್ದರು.

ಈ ಮಾತಿಗೆ ಪ್ರತಿಕ್ರಿಯೆ ನೀಡೀದ ಶಿವಸೇನೆ, "ಬಿಜೆಪಿ ಇನ್ನೂ 2014 ರ ಚುನಾವಣೆಯ ಭ್ರಮೆಯಲ್ಲಿದೆ. 2019 ರಲ್ಲೂ ಅದೇ ಮುಂದುವರಿಯುತ್ತದೆ ಎಂದುಕೊಂಡಿದ್ದರೆ ಅದು ಸಂಪೂರ್ಣ ತಪ್ಪು. ಈಗಾಗಲೇ ಉತ್ತರ ಪ್ರದೇಶದ ಗೋರಕ್ಪುರ ಮತ್ತು ಫುಲ್ಪುರ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಮುಖಭಂಗ ಅನುಭವಿಸಿದೆ. ಅದು ಮುಂಬರುವ ಚುನಾವಣೆಗೆ ಕೈಗನ್ನಡಿ" ಎಂದು ಸಾಮ್ನಾದಲ್ಲಿ ಬರೆಯಲಾಗಿದೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications