ಪಾಕೆಟ್ ಮನಿ ನೀಡಿಲ್ಲವೆಂದು ಅಮ್ಮನನ್ನೇ ಕೊಲೆಮಾಡಿದನಾ ಮಗ?
ದೇಶವನ್ನೇ ಬೆಚ್ಚಿ ಬೀಳಿಸಿದ್ದ 2012 ರ ಶೀನಾ ಬೋರಾ ಹತ್ಯೆ ಪ್ರಕರಣವನ್ನು ಭೇದಿಸುತ್ತಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಧ್ಯಾನೇಶ್ವರ್ ಗ್ಯಾನೋರ್ ಪತ್ನಿ ದೀಪಾಲಿ ಗ್ಯಾನೋರ್ ಮೇ 24 ಮಂಗಳವಾರದಂದು ತಮ್ಮ ಮುಂಬೈ ನಿವಾಸದಲ್ಲಿ ನಿಗೂಢವಾಗಿ ಕೊಲೆಯಾದ ಘಟನ
ಮುಂಬೈ, ಮೇ 25: ದೇಶವನ್ನೇ ಬೆಚ್ಚಿ ಬೀಳಿಸಿದ್ದ 2012 ರ ಶೀನಾ ಬೋರಾ ಹತ್ಯೆ ಪ್ರಕರಣವನ್ನು ಭೇದಿಸುತ್ತಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಧ್ಯಾನೇಶ್ವರ್ ಗ್ಯಾನೋರ್ ಪತ್ನಿ ದೀಪಾಲಿ ಗ್ಯಾನೋರ್ ಮೇ 24 ಮಂಗಳವಾರದಂದು ತಮ್ಮ ಮುಂಬೈ ನಿವಾಸದಲ್ಲಿ ನಿಗೂಢವಾಗಿ ಕೊಲೆಯಾದ ಘಟನೆ ನಡೆದಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರ ದೇಹದ ಪಕ್ಕ ಸಿಕ್ಕ ಚಾಕು ಮತ್ತು ರಕ್ತದಿಂದಲೇ ಬರೆದ ಒಂದು ವಾಕ್ಯ ಕೊಲೆಗಾರನ ಪತ್ತೆಗೆ ಮಹತ್ವದ ಸುಳಿವು ಎನ್ನಿಸಿಸದೆ.
ಆಕೆಯ ರಕ್ತದಲ್ಲೇ ಬರೆದ, 'ನಂಗೆ ಇವರ ಸಹವಾಸ ಸಾಕಾಗಿದೆ, ನನ್ನನ್ನು ಹಿಡಿಯಿರಿ, ನೇಣಿಗೆ ಹಾಕಿ...' ಎಂಬ ವಾಕ್ಯ ಮತ್ತು ಕೊಲೆಯಾದ ದಿನದಿಂದ ಕಾಣೆಯಾದ ಇವರ ಮಗನಿಂದಾಗಿ ಆತನೇ ಕೊಲೆಮಾಡಿರಬಹುದೆಂಬ ದಟ್ಟ ಅನುಮಾನ ಹಬ್ಬಿದೆ. ತಾಯಿ ಪಾಕೆಟ್ ಮನಿ ನೀಡಿಲ್ಲ ಎಂಬ ಕಾರಣಕ್ಕೇ ಆಕೆಯನ್ನು ಕೊಲೆಮಾಡಲಾಗಿದೆ ಎಂದು ಪೊಲೀಸರು ಮೊದಲ ಹಂತದ ತನಿಖೆಯಲ್ಲಿ ಊಹಿಸಿದ್ದಾರೆ.

ಬೆಳಿಗ್ಗಿನ ಜಾವ 3:30ರ ಸುಮಾರಿಗೆ ಡ್ಯೂಟಿ ಮುಗಿಸಿ ಮನೆಗೆ ಬಂದ ಧ್ಯಾನೇಶ್ವರ್ ಗ್ಯಾರೋನ್, ಪತ್ನಿಯ ದೇಹ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಹೌಹಾರಿ, ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಇದೀಗ ನಾಪತ್ತೆಯಾದ ಪುತ್ರನ ಶೋಧಕ್ಕೆ ಪೊಲೀಸರು ಬಲೆಬೀಸಿದ್ದು, ಕೊಲೆ ಮಾಡಿದ್ದು ಈತನೇ ಎಂದು ದೃಢವಾದಲ್ಲಿ, ಪಾಕೆಟ್ ಮನಿ ನೀಡಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಹೆತ್ತ ತಾಯಿಯನ್ನೇ ಸಾಯಿಸುವಷ್ಟು ವಿಪರೀತಕ್ಕೆ ಮಕ್ಕಳು ಹೋಗುತ್ತಾರೆಂಬುದು ನಿಜಕ್ಕೂ ಶೋಚನೀಯ, ಆಘಾತಕಾರಿ!
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications