ಮುಂಬೈ: ಸಮಯಪ್ರಜ್ಞೆ ಮೆರೆದ ಸೈನಿಕರಿಂದ ಉಳಿಯಿತು ಒಂದು ಜೀವ
ಮುಂಬೈ, ಅಕ್ಟೋಬರ್ 29: ಮುಂಬೈ ವಿಮಾನ ನಿಲ್ದಾಣದಲ್ಲಿ ಹೃದಯಾಘಾತಕ್ಕೆ ಒಳಗಾದ ವ್ಯಕ್ತಿಯನ್ನು ಸಮಯಪ್ರಜ್ಞೆ ಮೆರೆದ ಕೇಂದ್ರ ಕೈಗಾರಿಕಾ ಭದ್ರತಾ ದಳದ (ಸಿಐಎಸ್ಎಫ್) ಸಿಬ್ಬಂದಿ ರಕ್ಷಿಸಿದ ಮಾನವೀಯ ಘಟನೆ ಶುಕ್ರವಾರ ನಡೆದಿದೆ.
ಭದ್ರತಾ ಪರಿಶೀಲನಾ ಸ್ಥಳದಲ್ಲಿ ಹೃದಯಾಘಾತಕ್ಕೆ ಒಳಗಾದ ವ್ಯಕ್ತಿಯೊಬ್ಬರು ಹಠಾತ್ತಾಗಿ ಕುಸಿದು ಬಿದ್ದರು. ಅಲ್ಲಿಂದ ಜನರು ಅವರ ಸುತ್ತವರಿದರು. ಸ್ಥಳಕ್ಕೆ ತಕ್ಷಣ ಧಾವಿಸಿದ ಸಿಐಎಸ್ಎಫ್ನ ಎಎಸ್ಐ ಮೋಹಿತ್ ಕುಮಾರ್ ಶರ್ಮಾ ಮತ್ತು ಇಬ್ಬರು ಅವರಿಗೆ ಪ್ರಾಥಮಿಕ ಚಿಕಿತ್ಸೆ (ಸಿಪಿಆರ್) ನೀಡಿದರು.

ಹೃದಯಾಘಾತಕ್ಕೆ ಒಳಗಾದ ವ್ಯಕ್ತಿ ಅದರಿಂದ ಅಪಾಯಕ್ಕೆ ಒಳಗಾಗದಂತೆ ತಡೆದ ಸಿಬ್ಬಂದಿ, ಅವರ ಉಸಿರಾಟವನ್ನು ತಹಬದಿಗೆ ತಂದರು. ಬಳಿಕ ಅವರನ್ನು ನಾನಾವತಿ ಆಸ್ಪತ್ರೆಗೆ ದಾಖಲಿಸಿದರು. ಅವರು ದೇಹಸ್ಥಿತಿ ಸುಧಾರಿಸಿದೆ ಎಂದು ವರದಿ ತಿಳಿಸಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಸಿಐಎಸ್ಎಫ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
#WATCH: CISF ASI Mohit Kumar Sharma along with two other CISF personnel gave Cardiopulmonary resuscitation (CPR) to a passenger who suffered cardiac arrest at Mumbai Airport on Oct 26. The passenger was later shift to Nanavati Hospital & his condition is stable now. pic.twitter.com/cAEmBTaZfF
— ANI (@ANI) 28 October 2018
ಕಳೆದ ಜುಲೈನಲ್ಲಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂತಹದ್ದೇ ಘಟನೆ ನಡೆದಿತ್ತು. ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದ ಅಮೆರಿಕದ ನಾಗರಿಕರೊಬ್ಬರನ್ನು ಸಿಐಎಸ್ಎಫ್ ಸಿಬ್ಬಂದಿ ಸಿಪಿಆರ್ ಮೂಲಕ ಬದುಕಿಸಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications