ಮುಂಬೈ ಮಹಾನಗರ ಸಾರಿಗೆ ನೌಕರರ ಮುಷ್ಕರ; ಜನಜೀವನ ಅಸ್ತವ್ಯಸ್ತ
ಮುಂಬೈ ವಿದ್ಯುತ್ ಸರಬರಾಜು ಹಾಗೂ ಸಾರಿಗೆ ಇಲಾಖೆ ನೌಕರರ ಮುಷ್ಕರ. ನಿಗದಿತ ಕಾಲಕ್ಕೆ ವೇತನ ಮತ್ತಿತರ ಬೇಡಿಕೆ ಈಡೇರಿಸಲು ಆಗ್ರಹಿಸಿ ಮುಷ್ಕರ. ಸೋಮವಾರ (ಆಗಸ್ಟ್ 7ರಿಂದ) ಆರಂಭಗೊಂಡ ಮುಷ್ಕರಕ್ಕೆ ಮುಂಬೈ ಜನಜೀವನ ಅಸ್ತವ್ಯಸ್ತ.
ಮುಂಬೈ, ಆಗಸ್ಟ್ 7: ಮುಂಬೈ ವಿದ್ಯುತ್ ಸರಬರಾಜು ಹಾಗೂ ಸಾರಿಗೆ ಸಂಸ್ಥೆಯ (ಬೆಸ್ಟ್), ಸಾರಿಗೆ ನೌಕಕರು ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಇಳಿದಿದ್ದು, ನಾಗರಿಕರು ಪರದಾಡುವಂತಾಗಿದೆ.
ನಿಗದಿತ ಸಮಯಕ್ಕೆ ವೇತನ ಪಾವತಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ನೌಕರರು ಮುಷ್ಕರಕ್ಕಿಳಿದಿದ್ದಾರೆ.

ಈ ಮಧ್ಯೆ, ನೌಕರರ ವಿರುದ್ದ ಕಿಡಿಕಾರಿರುವ ನೀಡಿರುವ ಮಹಾರಾಷ್ಟ್ರ ಸರ್ಕಾರವು, ಮುಷ್ಕರ ನಿರತ ನೌಕರರ ವಿರುದ್ಧ ಎಸ್ಮಾ (ಅಗತ್ಯ ಸೇವಾ ನಿರ್ವಹಣಾ ಕಾಯ್ದೆ) ಜಾರಿಗೊಳಿಸುವ ಎಚ್ಚರಿಕೆ ನೀಡಿದೆ.
ಆದರೆ, ಇದಕ್ಕೆ ಮಣಿಯದ ನೌಕರರು ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲೇಬೇಕೆಂದು ಪಟ್ಟು ಹಿಡಿದಿದ್ದಾರೆ. ಹಾಗಾಗಿ, ಆಗಸ್ಟ್ 7ರಂದು ಸಂಜೆ ನೌಕಕರ ಸಂಘದ ಪದಾಧಿಕಾರಿಗಳು ಹಾಗೂ ಸರ್ಕಾರದ ನಡುವೆ ಮಾತುಕತೆ ನಡೆಯುವ ಸಾಧ್ಯತೆಗಳಿವೆ.
ಬೆಸ್ಟ್ ಇಲಾಖೆಯು ಸುಮಾರು 3,700 ನೌಕರರನ್ನು ಹೊಂದಿದ್ದು, ಪ್ರತಿದಿನ ಸರಾಸರಿ 29 ಲಕ್ಷ ಪ್ರಯಾಣಿಕರು ಬೆಸ್ಟ್ ಸೇವೆ ಪಡೆಯುತ್ತಾರೆ.
More From
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications