ಬಾಲಕಿಯ ಹತ್ಯೆ; ಶವದ ಜತೆ ಸಂಭೋಗ

ಆರೋಪಿ ರಾಹುಲ್ ತುಂಬ್ಡಾನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜನವರಿ 17ರಂದು ಬಾಲಕಿ ಕಾಣೆಯಾಗಿದ್ದಳು. ಒಂದು ದಿನದ ನಂತರ ಆಕೆಯ ಶವ ಪತ್ತೆಯಾಗಿತ್ತು. ವಳೀವ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿರುವ ಆರೋಪಿ ರಾಹುಲ್, ಬೈಕ್ ನಲ್ಲಿ ಕರೆದುಕೊಂಡು ಹೋಗುವುದಾಗಿ ಹೇಳಿ ಅವಳನ್ನು ಪುಸಲಾಯಿಸಿದೆ.
ಬಳಿಕ ಅವಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದೆ. ಅಲ್ಲಿ ಅವಳನ್ನು ಹತ್ಯೆ ಮಾಡಿ, ಶವದ ಜತೆ ಸಂಭೋಗ ಮಾಡಿದೆ (necrophilia) ಎಂದು ಆರೋಪಿ ರಾಹುಲ್ ತಿಳಿಸಿದ್ದಾನೆ. ಬಾಲಕಿ 6ನೇ ತರಗತಿಯಲ್ಲಿ ಓದುತ್ತಿದ್ದಳು. ಆರೋಪಿ ರಾಹುಲ್ ವಸೈನಲ್ಲಿ ವಾಸಿಸುತ್ತಿದ್ದಾನೆ. ಆರೋಪಿ ರಾಹುಲನನ್ನು ಬಂಧಿಸಿ, ತನಿಖೆಗೊಳಪಡಿಸಿದಾಗ ಅವನ ಮೊಬೈಲಿನಲ್ಲಿ ಅನೇಕ ಅಶ್ಲೀಲ ವಿಡಿಯೋಗಳು ಕಂಡುಬಂದವು ಎಂದು ಪೊಲೀಸರು ತಿಳಿಸಿದ್ದಾರೆ.
ಅಪಹರಣಕ್ಕೊಳಗಾದ ನಂತರ ಬಾಲಕಿ ಅವನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಳೆ. ಅವಳ ದೇಹದ ಮೇಲೆ ಗಾಯದ ಗುರುತುಗಳಾಗಿವೆ. ಅವಳು ಉಸಿರುಗಟ್ಟಿ ಸತ್ತು ಹೋಗಿದ್ದಾಳೆ ಎಂಬುದು ಗೊತ್ತಾದರೂ ಆರೋಪಿ ರಾಹುಲ್ ತನ್ನ ಮೃಗ ತೃಷೆ ತೀರಿಸಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಇನ್ಸ್ ಪೆಕ್ಟರ್ ರಾಜೇಂದ್ರ ಮೋಹಿತೆ ಹೇಳಿದ್ದಾರೆ. ಶವಪರೀಕ್ಷೆಯಿಂದ ಆಕೆಯ ಮೇಲೆ ಸಂಭೊಗ ನಡೆದಿರುವುದು ದೃಢಪಟ್ಟಿದೆ.
ಸ್ಥಳ ಪರಿಶೀಲನೆ ನಡೆಸುವಾಗ ಪೊಲೀಸ್ ನಾಯಿಯು ಸೀದಾ ಆರೋಪಿ ರಾಹುಲನ ಬಳಿಗೆ ತೆರಳಿತ್ತು. ಅವನ ಮೇಲೆ ಗಾಯದ ಗುರುತುಗಳು ಸಹ ಕಂಡುಬಂದಿದ್ದವು. ಅವನನ್ನು ವಿಚಾರಿಸಲಾಗಿ ಸಮಂಜಸ ಉತ್ತರ ನೀಡದಿದ್ದಾಗ ಠಾಣೆಗೆ ಕರೆದೊಯ್ದು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಕಹಿ ಘಟನೆ ಬಹಿರಂಗಗೊಂಡಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications