ನಿರ್ಮಾಪಕನಿಗೆ ಬೆದರಿಕೆ: ಸಂಜಯ್ ದತ್ ವಿರುದ್ಧ ಅರೆಸ್ಟ್ ವಾರೆಂಟ್!
ನಿರ್ಮಾಪಕ ಶಕೀಲ್ ನೂರನಿ ಅವರಿಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ನಟ ಸಂಜಯ್ ದತ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಗೊಳಿಸಲಾಗಿದೆ. ಸಂಜಯ್ ದತ್ ರಿಂದ 2 ಕೋಟಿ ರು ಪರಿಹಾರ ಮೊತ್ತ ಕೇಳಲಾಗಿದೆ.
ಮುಂಬೈ, ಏಪ್ರಿಲ್ 16: ನಟ ಸಂಜಯ್ ದತ್ ಮತ್ತೊಮ್ಮೆ ಬೇಡದ ವಿಷಯಕ್ಕೆ ಸುದ್ದಿಯಾಗಿದ್ದಾರೆ. ಆಗ್ರಾದಲ್ಲಿ ಶೂಟಿಂಗ್ ಮೇಲೆ ಹಲ್ಲೆ ಆರೋಪ ಹೊತ್ತಿದ್ದರು. ಈಗ ನಿರ್ಮಾಪಕರೊಬ್ಬರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಸಂಜಯ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದೆ.
ನಿರ್ಮಾಪಕ ಶಕೀಲ್ ನೂರನಿ ಅವರಿಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ನಟ ಸಂಜಯ್ ದತ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಗೊಳಿಸಲಾಗಿದೆ. ಸಂಜಯ್ ದತ್ ರಿಂದ 2 ಕೋಟಿ ರು ಪರಿಹಾರ ಮೊತ್ತ ಕೇಳಲಾಗಿದೆ.

ವಿವಾದದ ಹಿನ್ನೆಲೆ: 2002ರಲ್ಲಿ ನಿರ್ಮಾಪಕ ಶಕೀಲ್ ನೂರಾನಿ ಅವರ ನಿರ್ಮಾಣದ ಚಿತ್ರದಲ್ಲಿ ನಟಿಸಲು ಸಂಜಯ್ ದತ್ ಅವರು ಒಪ್ಪಂದ ಮಾಡಿಕೊಂಡಿದ್ದರು. ಆದರೆ, ಕೊನೆ ಕ್ಷಣದಲ್ಲಿ ಕೈಕೊಟ್ಟಿದ್ದರು. ಸಂಜಯ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನೂರಾನಿ ಅವರಿಗೆ ಬೆದರಿಕೆ ಕರೆಗಳು ಆರಂಭವಾಯಿತು. ಸಂಜಯ್ ದತ್ ಪರವಾಗಿ ಭೂಗತ ಜಗತ್ತಿನಿಂದ ಬೆದರಿಕೆ ಕರೆ ಬಂದಿದೆ ಎಂದು ನೂರಾನಿ ಆರೋಪಿಸಿದ್ದಾರೆ.
50 ಲಕ್ಷ ರು ಒಪ್ಪಂದದ ಮೊತ್ತ ಹಾಗೂ 2 ಕೋಟಿ ರೂ.ನಷ್ಟವಾಗಿದ್ದು ಪರಿಹಾರ ಹಣವನ್ನು ಕೊಡಿಸುವಂತೆ ಕೋರ್ಟಿನಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತಂತೆ ಸಂಜಯ್ ಗೆ ವಾರೆಂಟ್ ಜಾರಿಗೊಂಡಿದ್ದು, ಇದರ ವಿರುದ್ಧ ಸುಪ್ರೀಂಕೋರ್ಟಿಗೆ ನಟ ಸಂಜಯ್ ಮೇಲ್ಮನವಿ ಸಲ್ಲಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications