ಬಯಲಿನಲ್ಲಿ ಶೌಚ ಮಾಡಿದ್ರೆ ದಂಡ, ಮಹಾರಾಷ್ಟ್ರದಲ್ಲಿ ಜಾರಿ
ಮುಂಬೈ, ಜನವರಿ 04 : ಇನ್ನು ಮುಂದೆ ಮಹಾರಾಷ್ಟ್ರದಲ್ಲಿ ಬಯಲಿನಲ್ಲಿ ಶೌಚ ಮಾಡಿದರೆ 500 ರೂ. ದಂಡ ವಿಧಿಸಲು ರಾಜ್ಯ ಸರ್ಕಾರ ನಿಯಮವನ್ನು ಜಾರಿ ಮಾಡಿದೆ.
ಮಹಾರಾಷ್ಟ್ರ ಸರ್ಕಾರ ಬಯಲಿನಲ್ಲಿ ಶೌಚ ಮಾಡೋದು, ಉಗುಳುವುದು, ಮೂತ್ರ ವಿಸರ್ಜನೆ, ರಸ್ತೆ ಬದಿ ಕಸ ಹಾಕೋದು ಸೇರಿದಂತೆ ಎಲ್ಲ ಗಲೀಜು ಕೆಲಸಗಳಿಗೆ ದಂಡವನ್ನು ವಿಧಿಸುವಂತೆ ನಗರ ಅಭಿವೃದ್ಧಿ ಇಲಾಖೆ ಹೊಸ ನಿಯಮವನ್ನು ಜಾರಿಗೆ ತಂದಿದೆ.
ನಗರ ಪ್ರದೇಶ ಸೇರಿದಂತೆ ಎ, ಬಿ, ಸಿ ಮತ್ತು ಡಿ ಕೆಟಗಿರಿಯ ಸ್ಥಳಗಳಲ್ಲಿಯೂ ದಂಡದ ಪ್ರಮಾಣ ಒಂದೇ ಆಗಿರಲಿದೆ. ಇಂದಿನಿಂದ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕಿದರೆ ಸ್ಥಳದಲ್ಲಿಯೇ 150 ರು. ದಿಂದ 180 ರು.ನಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ.

ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವ ಮೂಲಕ ಗಲೀಜು ಮಾಡಿದರೆ 100 ರಿಂದ 150 ರು. ದಂಡ. ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಿದರೆ 150 ರಿಂದ 200 ರು. ದಂಡವನ್ನು ಪಾವಸಿಬೇಕಾಗುತ್ತದೆ ಎಂದು ಸರ್ಕಾರ ತಿಳಿಸಿದೆ.
ಕೇಂದ್ರ ಸರ್ಕಾರ ಸ್ವಚ್ಛ ಭಾರತ್ ಅಭಿಯಾನವನ್ನ ಆರಂಭಿಸಿದ ರೀತಿಯಲ್ಲಿಯೇ ಮಹಾರಾಷ್ಟ್ರ ಸರ್ಕಾರ ಕೂಡ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಂಡಿದೆ.
2017ರ ಅಕ್ಟೋಬರ್ 1 ರಂದು ಭೇಟಿ ನೀಡಿದ್ದ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಹಾರಾಷ್ಟ್ರದ ಎಲ್ಲ ನಗರ ಪ್ರದೇಶಗಳು ಬಯಲು ಶೌಚಾಲಯದಿಂದ ಮುಕ್ತವಾಗಿದೆ ಎಂದು ಘೋಷಿಸಿದ್ದರು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications