ಸೆನ್ಸಾರ್ ಬೋರ್ಡ್ ಅಧ್ಯಕ್ಷ ನಿಹಲಾನಿಗೆ ಕೊಕ್, ಪ್ರಸೂನ್ ಇನ್
ಮುಂಬೈ, ಆಗಸ್ಟ್ 11: ಕೇಂದ್ರ ಸೆನ್ಸಾರ್ ಮಂಡಳಿಯು ಸರಣಿ ವಿವಾದಗಳಲ್ಲಿ ಕಾಣಿಸಿಕೊಳ್ಳಲು ಕಾರಣರಾದ ಪಹ್ಲಜ್ ನಿಹಲಾನಿ ಅವರನ್ನು ಮಂಡಳಿ ಅಧ್ಯಕ್ಷ ಸ್ಥಾನದಿಂದ ಕಿತ್ತೊಗೆಯಲಾಗಿದೆ. ಅವರ ಸ್ಥಾನಕ್ಕೆ ಹೆಸರಾಂತ ಗೀತ ರಚನಕಾರ ಪ್ರಸೂನ್ ಜೋಶಿ ಅವರನ್ನು ನೇಮಕ ಮಾಡಲಾಗಿದೆ.
ನಿಹಲಾನಿ ಅವರು ಕೇಂದ್ರ ಸೆನ್ಸಾರ್ ಬೋರ್ಡ್ ಅನ್ನು ತಮ್ಮ ಸ್ವಂತ ಸಂಸ್ಥೆ ಎಂಬಂತೆ ನಡೆಸಿಕೊಳ್ಳುತ್ತಿದ್ದರು ಎಂಬುದು ಸಹೋದ್ಯೋಗಿಗಳ ಆರೋಪವಾಗಿತ್ತು. ನಿಹಲಾನಿ ಅವರು ಮನಸೋ ಇಚ್ಛೆ ದೃಶ್ಯಗಳನ್ನು ಕತ್ತರಿಸಲು ಹೇಳುತ್ತಿದ್ದರು. ನೈತಿಕ ಪೊಲೀಸ್ ಗಿರಿಯಂತೆ ನಡೆದುಕೊಳ್ಳುತ್ತಿದ್ದರು ಎಂದು ಚಿತ್ರ ನಿರ್ದೇಶಕರು, ನಿರ್ಮಾಪಕರ ಆಕ್ಷೇಪವಾಗಿತ್ತು.

ಇತ್ತೀಚೆಗೆ ಮಧುರ್ ಭಂಡಾರ್ಕರ್ ನಿರ್ದೇಶನದ ಇಂದು ಸರ್ಕಾರ್ ಹಾಗೂ ಲಿಪ್ ಸ್ಟಿಕ್ ಅಂಡರ್ ಮೈ ಬುರ್ಕಾ ಸಿನಿಮಾಗಳ ಬಗ್ಗೆ ಸೆನ್ಸಾರ್ ಬೋರ್ಡ್ ಆಕ್ಷೇಪ ವ್ಯಕ್ತಪಡಿಸಿದ್ದು, ಚರ್ಚೆಗೆ ಕಾರಣವಾಗಿತ್ತು. ನಿರ್ದೇಶಕರಾದ ಅಲಂಕೃತಾ ಶ್ರೀವಾಸ್ತವ ಅವರು ಸೆನ್ಸಾರ್ ಆಕ್ಷೇಪಣೆ ವಿರುದ್ಧ ಮೇಲ್ಮನವಿ ಸಲ್ಲಿಸಿ, ಆ ನಂತರ ಸಿನಿಮಾ ಬಿಡುಗಡೆ ಮಾಡಿದ್ದರು.
-
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post












Click it and Unblock the Notifications