ದಿ.ಬಾಳ್ ಠಾಕ್ರೆ ಜನ್ಮದಿನಕ್ಕೆ ಶುಭಕೋರಿದ ಪ್ರಧಾನಿ ಮೋದಿ
ಮುಂಬೈ, ಜನವರಿ 23: ಶಿವಸೇನಾ ನಾಯಕ ದಿ.ಬಾಳ್ ಠಾಕ್ರೆ ಅವರ 91 ನೇ ಜನ್ಮದಿನಕ್ಕೆ ಪ್ರಧಾನಿ ನರೇಮದ್ರ ಮೋದಿ ಟ್ವಿಟ್ಟರ್ ನಲ್ಲಿ ಶುಭಹಾರೈಸಿದ್ದಾರೆ.
"ಬಾಳಾಸಾಹೇಬ್ ಠಾಕ್ರೆ ಅವರನ್ನು ಅವರ ಜನ್ಮದಿನದಂದು ಸ್ಮರಿಸುತ್ತೇನೆ. ಜನರ ಆಶೋತ್ತರ ಈಡೇರಿಸುವುದಕ್ಕಾಗಿ ನಿರ್ಭಯವಾಗಿ, ದಣಿವರಿಯದೆ ಹೋರಾಡಿದ ನಾಯಕ ಅವರು" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Remembering Balasaheb Thackeray on his birth anniversary. He will always be remembered as a brave leader who worked tirelessly towards fulfilling the aspirations of people.
— Narendra Modi (@narendramodi) January 23, 2018
ಮಹಾರಾಷ್ಟ್ರದ ಪ್ರಭಾವಿ ನಾಯಕರಲ್ಲೊಬ್ಬರಾದ ಠಾಕ್ರೆ(23 ಜನವರಿ 1966 - 17 ನವೆಂಬರ್ 2012) ಕಾರ್ಟೂನಿಸ್ಟ್ ಆಗಿ ತಮ್ಮ ವೃತ್ತಿ ಆರಂಭಿಸಿದವರು. ದಿ ಫ್ರಿ ಪ್ರೆಸ್ ಜರ್ನಲ್ ನಲ್ಲಿ ಕೆಲವು ವರ್ಷ ಕೆಲಸ ಮಾಡಿದ ನಂತರ ಮಾರ್ಮಿಕ್ ಎಂಬ ರಾಜಕೀಯ ಸಾಪ್ತಾಹಿಕವನ್ನು ಅವರೇ ಹೊರತಂದಿದ್ದರು.

ಅವರ ರಾಜಕೀಯ ಸಿದ್ಧಾಂತಗಳು ಅವರ ತಂದೆ ಕೇಶವ ಸೀತಾರಾಮ್ ಠಾಕ್ರೆ ಅವರ ಪ್ರಭಾವದಿಂದ ಹುಟ್ಟಿದ್ದವು. ಕಟ್ಟರ್ ಹಿಂದುವಾದಿಯಾಗಿಯೂ ಅವರು ಹೆಸರಾದವರು. ಮುಂಬೈಯಲ್ಲಿ ಮರಾಠಿಯೇತರ ಸಮುದಾಯ ಹೆಚ್ಚುತ್ತಿರುವ ವಿರುದ್ಧ ತಮ್ಮ ಪತ್ರಿಕೆಯ ಮೂಲಕ ಆಕ್ರೋಶ ಹೊರಹಾಕುತ್ತಿದ್ದ ಠಾಕ್ರೆ, ನಂತರ 1966 ಶಿವಸೇನೆ ಎಂಬ ರಾಜಕೀಯ ಪಕ್ಷ ಸ್ಥಾಪಿಸಿದ್ದರು. ಶಿವಸೇನಾ ಪಕ್ಷವು ಇಂದಿಗೂ ಮುಂಬೈಯಲ್ಲಿರುವ ಮರಾಠಿಗರ ಒಳಿತಿಗಾಗಿ ಹೋರಾಡುತ್ತಿದೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications