ದಿ.ಬಾಳ್ ಠಾಕ್ರೆ ಜನ್ಮದಿನಕ್ಕೆ ಶುಭಕೋರಿದ ಪ್ರಧಾನಿ ಮೋದಿ
ಮುಂಬೈ, ಜನವರಿ 23: ಶಿವಸೇನಾ ನಾಯಕ ದಿ.ಬಾಳ್ ಠಾಕ್ರೆ ಅವರ 91 ನೇ ಜನ್ಮದಿನಕ್ಕೆ ಪ್ರಧಾನಿ ನರೇಮದ್ರ ಮೋದಿ ಟ್ವಿಟ್ಟರ್ ನಲ್ಲಿ ಶುಭಹಾರೈಸಿದ್ದಾರೆ.
"ಬಾಳಾಸಾಹೇಬ್ ಠಾಕ್ರೆ ಅವರನ್ನು ಅವರ ಜನ್ಮದಿನದಂದು ಸ್ಮರಿಸುತ್ತೇನೆ. ಜನರ ಆಶೋತ್ತರ ಈಡೇರಿಸುವುದಕ್ಕಾಗಿ ನಿರ್ಭಯವಾಗಿ, ದಣಿವರಿಯದೆ ಹೋರಾಡಿದ ನಾಯಕ ಅವರು" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Remembering Balasaheb Thackeray on his birth anniversary. He will always be remembered as a brave leader who worked tirelessly towards fulfilling the aspirations of people.
— Narendra Modi (@narendramodi) January 23, 2018
ಮಹಾರಾಷ್ಟ್ರದ ಪ್ರಭಾವಿ ನಾಯಕರಲ್ಲೊಬ್ಬರಾದ ಠಾಕ್ರೆ(23 ಜನವರಿ 1966 - 17 ನವೆಂಬರ್ 2012) ಕಾರ್ಟೂನಿಸ್ಟ್ ಆಗಿ ತಮ್ಮ ವೃತ್ತಿ ಆರಂಭಿಸಿದವರು. ದಿ ಫ್ರಿ ಪ್ರೆಸ್ ಜರ್ನಲ್ ನಲ್ಲಿ ಕೆಲವು ವರ್ಷ ಕೆಲಸ ಮಾಡಿದ ನಂತರ ಮಾರ್ಮಿಕ್ ಎಂಬ ರಾಜಕೀಯ ಸಾಪ್ತಾಹಿಕವನ್ನು ಅವರೇ ಹೊರತಂದಿದ್ದರು.

ಅವರ ರಾಜಕೀಯ ಸಿದ್ಧಾಂತಗಳು ಅವರ ತಂದೆ ಕೇಶವ ಸೀತಾರಾಮ್ ಠಾಕ್ರೆ ಅವರ ಪ್ರಭಾವದಿಂದ ಹುಟ್ಟಿದ್ದವು. ಕಟ್ಟರ್ ಹಿಂದುವಾದಿಯಾಗಿಯೂ ಅವರು ಹೆಸರಾದವರು. ಮುಂಬೈಯಲ್ಲಿ ಮರಾಠಿಯೇತರ ಸಮುದಾಯ ಹೆಚ್ಚುತ್ತಿರುವ ವಿರುದ್ಧ ತಮ್ಮ ಪತ್ರಿಕೆಯ ಮೂಲಕ ಆಕ್ರೋಶ ಹೊರಹಾಕುತ್ತಿದ್ದ ಠಾಕ್ರೆ, ನಂತರ 1966 ಶಿವಸೇನೆ ಎಂಬ ರಾಜಕೀಯ ಪಕ್ಷ ಸ್ಥಾಪಿಸಿದ್ದರು. ಶಿವಸೇನಾ ಪಕ್ಷವು ಇಂದಿಗೂ ಮುಂಬೈಯಲ್ಲಿರುವ ಮರಾಠಿಗರ ಒಳಿತಿಗಾಗಿ ಹೋರಾಡುತ್ತಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications