ಕೋರೆಗಾಂವ್ ವಿಜಯೋತ್ಸವಕ್ಕೆ ಕಲ್ಲು, ಬೀದಿಗಿಳಿದ ದಲಿತ ಸಂಘಟನೆಗಳು
ಮುಂಬೈ, ಜನವರಿ 02: ಪುಣೆಯ ಭೀಮಾ ಕೊರೆಗಾಂವ್ ನಲ್ಲಿ ದಲಿತರ ವಿಜಯಯಾತ್ರೆ ಮೇಲೆ ಕಲ್ಲೆಸೆತ ಹಾಗೂ ಹಿಂಸೆ ನಡೆದ ಬೆನ್ನಲ್ಲಿ ಇಂದು ಮುಂಬೈ ಹಾಗೂ ಮಹಾರಾಷ್ಟ್ರದ ಹಲವೆಡೆ ದಲಿತರು ರಸ್ತೆಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.
ಪೂರ್ವ ಮುಂಬೈನ ಚೆಂಬೂರ್ ಮತ್ತಿತರೆ ಪ್ರದೇಶಗಳಲ್ಲಿ ದಲಿತರು ರಸ್ತೆ ರೋಕೊ ನಡೆಸುತ್ತಿದ್ದು, ಸಂಚಾರ ವ್ಯವಸ್ಥೆ ಅಸ್ಥವ್ಯಸ್ಥವಾಗಿದೆ. ರೈಲುಗಳನ್ನು ತಡೆಲಯಾಗಿದ್ದು, ಅಂಗಡಿಗಳನ್ನು ಮುಚ್ಚಿಸಿಲಾಗಿದೆ, ಬಸ್ಸುಗಳ ಮೇಲೆ ಕಲ್ಲುತೂರಾಟ ನಡೆದಿದ್ದು ಮುಂಬೈನ ಶಿವಸೇನಾ ಕಚೇರಿಯನ್ನು ಧ್ವಂಸ ಮಾಡಲಾಗಿದೆ.

ಕೆಲವು ಕಡೆ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎನ್ನಲಾಗುತ್ತಿದೆಯಾದರೂ ಮುಂಬೈ ಪೊಲೀಸರು ಇದನ್ನು ಅಲ್ಲಗಳೆದಿದ್ದು ಗಾಳಿ ಸುದ್ದಿ ಎಂದಿದ್ದಾರೆ.
LOTS OF CROWD, dispersed quickly by police, shot from my office. trafffic has started moving at diamond garden chembur, #chembur, #chemburtense pic.twitter.com/p2g2MBkHeO
— jitendrajain (@jitendrajain) January 2, 2018
ಜನವರಿ 01ರಂದು ಭೀಮಾ ಕೊರೆಗಾಂವ್ ಯುದ್ಧದ ವಿಜಯದ 200ನೇ ವರ್ಷಾಚರಣೆ ವೇಳೆ ಕೆಲವರು ಕಲ್ಲುತೂರಾಟ ನಡೆಸಿದ ಕಾರಣ ಹಿಮಸಾಚಾರ ಪ್ರಾರಂಭವಾಗಿ ಒಬ್ಬ ವ್ಯಕ್ತಿ ನಿಧನಹೊಂದಿದ್ದರು. ಇದಕ್ಕೆ ಪ್ರತಿಭಟನಾರ್ಥವಾಗಿ ಇಮದು ಮಹಾರಾಷ್ಟ್ರದ ಹಲವು ಕಡೆ ದಲಿತರು ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ದಲಿತ ಸಂಘಟನೆಗಳು ನಾಳೆ ಮುಂಬೈ ಬಂದ್ ಗೆ ಕರೆ ನೀಡಿವೆ.
Avoid Using Sion-Chembur-Mulund Roads if possible#Mumbai, #Chembur, #Mulund, #Thane tense over #BhimaKoregaonattack, shops forcibly closed, autos stopped #Jai BHIM vs ShivSena Forces actions on Roads @RidlrMUM #India pic.twitter.com/hDdIr6viZN
— Gaurav Dedhia (@gauravdedhia2) January 2, 2018
1818 ರಲ್ಲಿ ಈಸ್ಟ್ ಇಂಡಿಯಾ ಕಂಪೆನಿ ಹಾಗೂ ಪೇಶ್ವೆ ಬಾಜಿರಾವ್ ಅವರ ಸೈನಿಕರ ನಡುವೆ ಭಿಕರ ಯುದ್ಧ ನಡೆದಿತ್ತು, ದಲಿತ ಸೈನಿಕರೇ ತುಂಬಿದ್ದ ಈಸ್ಟ್ ಇಂಡಿಯಾ ಕಂಪೆನಿ ಈ ಯುದ್ಧದಲ್ಲಿ ವಿಜಯ ಸಾಧಿಸಿತ್ತು, ಈ ವಿಜಯವನ್ನು ಮೇಲ್ಜಾತಿಯವರ ಮೇಲೆ ದಲಿತರ ವಿಜಯವೆಂದೇ ಬಿಂಬಿಸಲಾಗಿತ್ತು, 1818ರಿಂದಲೂ ಪುಣೆ ಸಮೀಪದ ಭೀಮಾ ಕೊರೆಗಾಂವ್ನಲ್ಲಿ ಜನವರಿ 1ರಂದು ವಿಜಯೋತ್ಸವ ಆಚರಿಸಲಾಗುತ್ತದೆ, ಸಾವಿರಾರು ಸಂಖ್ಯೆಯಲ್ಲಿ ದಲಿತರು ಈ ವಿಜಯೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications