ರಾಖಿ ವಿಡಿಯೋ: ಓ ದೇವರೇ ಚೀನಾದ ಪಾಪಿ ಜನರನ್ನು ಕ್ಷಮಿಸಿಬಿಡಿ
ಮುಂಬೈ, ಫೆಬ್ರವರಿ 10: ಚೀನಾದಲ್ಲಿ ಕೊರೊನಾ ವೈರಸ್ ಬಂದಿದ್ಹೇಗೆ ಎನ್ನುವುದಕ್ಕೆ ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಉತ್ತರ ಕೊಟ್ಟಿದ್ದಾರೆ.
ಚೀನಾದ ಜನರು ಪ್ರಾಣಿಗಳನ್ನು ತಿಂದು ಕೊರೊನಾ ವೈರಸ್ ಹರಡಿಸಿದ್ದಾರೆ ಎಂದು ವಿಡಿಯೋ ಒಂದನ್ನು ಇನ್ಸ್ಟಾ ಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಇಡೀ ದೇಶದಲ್ಲಿ ಈ ವೈರಸ್ ಹರಡುತ್ತಿದೆ. ಚೀನಾದ ಜನರು ಇಷ್ಟು ದಿನ ಪ್ರಾಣಿಗಳನ್ನು ತಿಂದಿದ್ದಕ್ಕೆ ಈಗ ಬುದ್ಧಿ ಕಲಿಯುತ್ತಿದ್ದಾರೆ.

ದೇವರೇ, ವೈರಸ್ನಿಂದ ಬಳಲುತ್ತಿರುವ ಜನರಿಗಾಗಿ ನಾನು ಪ್ರಾರ್ಥನೆ ಮಾಡುತ್ತಿದ್ದೇನೆ. ಅವರು ಇದೆಲ್ಲಾ ತಿನ್ನಬಾರದಿತ್ತು. ದೇವರೇ ದಯವಿಟ್ಟು ಚೀನಾದ ಪಾಪಿ ಜನರನ್ನು ಕ್ಷಮಿಸಿಬಿಡಿಎಂದು ಹೇಳಿದ್ದಾರೆ.
View this post on Instagram#jesus #jesuschrist #jesuslovesyou #jesussaves #jesusislord
A post shared by Rakhi Sawant (@rakhisawant2511) on
ಈ ಹಿಂದೆ ರಾಖಿ ತಮ್ಮ ಇನ್ಸ್ಟಾದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಅದಕ್ಕೆ, ಮೋದಿಜಿ ನಾನು ಚೀನಾಗೆ ಹೋಗುತ್ತಿದ್ದೇನೆ. ಕೊರೊನಾ ವೈರಸ್ ಅನ್ನು ನಾಶ ಮಾಡುತ್ತೇನೆ. ನಾನು ಕ್ಷೇಮವಾಗಿ ವಾಪಸ್ ಬರಲಿ ಅಂತ ಎಲ್ಲರೂ ಪ್ರಾರ್ಥಿಸಿ. ನಾನು ನಾಸಾದಿಂದ ಕೊರೊನಾ ವೈರಸ್ ಅನ್ನು ನಾಶ ಮಾಡಲು ಸ್ಪೆಷಲ್ ಔಷಧಿ ತಂದಿದ್ದೇನೆ.
ಚೀನಾದಲ್ಲಿ ಜನರು ಉಸಿರಾಡಲು ಕೂಡ ಕಷ್ಟ ಪಡುತ್ತಿದ್ದಾರೆ ಎಂದು ಹೇಳಿದ್ದಳು. ದೇವರು ನಮಗೆ ಏನ್ನನ್ನು ತಿನ್ನಲು ನೀಡಿದ್ದಾರೋ ಅದನ್ನು ತಿನ್ನಿ. ನಾನು ಇಡೀ ಚೀನಾ ದೇಶದ ಕಡೆಯಿಂದ ಕ್ಷಮೆ ಕೇಳುತ್ತೇನೆ. ಕೊರೊನಾ ವೈರಸ್ ಈಗ ತುಂಬಾ ಹರಡಿದ್ದು, ಇವರನ್ನು ಕ್ಷಮಿಸಿ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ರಾಖಿ ಈ ವಿಡಿಯೋ ಪೋಸ್ಟ್ ಮಾಡುತ್ತಿದ್ದಂತೆ ನೆಟ್ಟಿಗರು ಆಕೆಯನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ. ಕೆಲವರು ವಿಡಿಯೋ ಮಾಡಿ ಯಾರು ಪ್ರಾರ್ಥನೆ ಮಾಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ದೇವರು ನಿಮ್ಮ ಫೋನಿನಲ್ಲಿ ಇದ್ದಾರಾ ಎಂದು ಕಮೆಂಟ್ ಮಾಡಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications