ಗುಜರಾತ್ ನಲ್ಲಿ ನಿಜವಾಗಿಯೂ ಗೆದ್ದಿದ್ದು ರಾಹುಲ್ ಕಾಂಗ್ರೆಸ್: ಶಿವಸೇನೆ
ಮುಂಬೈ, ಡಿಸೆಂಬರ್ 19: ಗುಜರಾತ್ ಅನ್ನು ಬಿಜೆಪಿ ತನ್ನ ತೆಕ್ಕೆಯಲ್ಲೇ ಉಳಿಸಿಕೊಂಡಿದೆ. ಆದರೆ ಈ ಗೆಲುವನ್ನು ಪಡೆಯಲು ಬಿಜೆಪಿ ಪಟ್ಟ ಪಡಿಪಾಟಲು ನೋಡಿದರೆ 22 ವರ್ಷಗಳ ಸುದೀರ್ಘ ಆಡಳಿತಕ್ಕೆ ಈ ಬಾರಿ ಬ್ರೇಖ್ ಬೀಳೋದು ಖಂಡಿತ ಎಂದೆನ್ನಿಸಿದ್ದು ಸುಳ್ಳಲ್ಲ. ಗುಜರಾತ್ ವಿಧಾನ ಸಭೆ ಚುನಾವಣೆ ಫಲಿತಾಂಶದ ನಂತರ ಹಲವರು, ಇದು ಬಿಜೆಪಿ ಗೆಲುವಲ್ಲ, ಕಾಂಗ್ರೆಸ್ ಗೆಲುವು ಎಂದಿದ್ದಾರೆ.
| ಗುಜರಾತ್ ವಿಧಾನಸಭೆ ಚುನಾವಣೆ 2017 | ||
|---|---|---|
| ಪಕ್ಷ | W | 2012 |
| ಬಿಜೆಪಿ | 99 | 115 |
| ಕಾಂಗ್ರೆಸ್ | 77 | 61 |
| ಜಿಪಿಪಿ | 0 | 2 |
| ಎನ್ಸಿಪಿ | 1 | 2 |
| ಇತರೆ | 5 | 2 |
ಕಾಂಗ್ರೆಸ್ ಬೆಂಬಲಿಗರು ಹಾಗೆ ಹೇಳೋದೇನೋ ಸರಿ. ಆದರೆ ಶಿವಸೇನೆ ನಾಯಕರು ಸಹ ಈ ಗೆಲುವನ್ನು ಬೇರೆಯದೇ ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಇದು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗೆಲುವು, ಗುಜರಾತ್ ನಲ್ಲಿ ನಿಜವಾಗಿಯೂ ಗೆದ್ದಿದ್ದು ಕಾಂಗ್ರೆಸ್ಸೇ ಎಂದು ವ್ಯಾಖ್ಯಾನಿಸುವ ಮೂಲಕ ಬಿಜೆಪಿ ಮೇಲಿನ ತಮ್ಮ ಮುನಿಸನ್ನು ಮತ್ತೊಮ್ಮೆ ಹೊರಹಾಕಿದ್ದಾರೆ.

ಶಿವಸೇನೆ ಮುಖ್ಯಸ್ಥ ಸಂಜಯ್ ರೌತ್ ಮಾತನಾಡಿ, 'ಕಾಂಗ್ರೆಸ್ ಗುಜರಾತ್ ಅನ್ನು ಕಳೆದುಕೊಂದಿರಬಹುದು. ಆದರೆ ಅದು ಬಿಜೆಪಿಯನ್ನು ಸೋಲಿಸಿರುವುದು ಸುಳ್ಳಲ್ಲ' ಎಂದಿದ್ದಾರೆ.
ಡಿ.18 ರಂದು ಹೊರಬಿದ್ದ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಜಯಗಳಿಸಿದೆ. ಆದರೆ ಗುಜರಾತಿನಲ್ಲಿ ಕೇವಲ 99 (182) ಸ್ಥಾನವನ್ನಷ್ಟೇ ಪಡೆಯುವ ಮೂಲಕ ಕಾಂಗ್ರೆಸ್ ನ ಪ್ರಬಲ ಪ್ರತಿಸ್ಪರ್ಧೆಯನ್ನು ಎದುರಿಸಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications