ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬ ಗಿಮಿಕ್! ಶಿವಸೇನೆ ಪಂಚ್
ಮುಂಬೈ, ಜನವರಿ 22: ಸಬ್ ಕಾ ಸಾಥ್ ಸಬ್ ಕಾ ಸಾಥ್ ಎಂಬುದು ಕೇವಲ ಪ್ರಚಾರದ ಗಿಮಿಕ್ ಅಷ್ಟೆ ಎಂದು ಬಿಜೆಪಿ ಸರ್ಕಾರಕ್ಕೆ ಶಿವಸೇನೆ ಪಂಚ್ ನೀಡಿದೆ.
ಆಕ್ಸ್ಫಾಮ್ ಸಂಸ್ಥೆ ಇತ್ತೀಚೆಗೆ ನಡೆಸಿದ ಸಮೀಕ್ಷೆಯೊಂದರ ಪ್ರಕಾರ ಭಾರತದಲ್ಲಿ ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಹೆಚ್ಚಾಗಿದ್ದು, ಅದನ್ನು ಶಿವಸೇನೆ ಟೀಕಿಸಿದೆ. ಎಲ್ಲರ ಜೊತೆ, ಎಲ್ಲರ ವಿಕಾಸ ಎಂಬ ನರೇಂದ್ರ ಮೋದಿ ಸರ್ಕಾರದ ಘೋಷಣೆಯ ಅರ್ಥ ಇದೆಯೇ ಎಂದು ಅದು ಪ್ರಶ್ನಿಸಿದೆ.
ಭಾರತದ ಒಟ್ಟು ಶೇ.51.53 ಪ್ರತಿಶತ ಭೂಮಿಯನ್ನು ಕೇವಲ 1 ಪ್ರತಿಶತ ಜನರು ಹೊಂದಿದ್ದಾರೆ. ಒಟ್ಟು 2,200 ಕೋಟಿ ಹಣವನ್ನು ಭಾರತದ ಕೇವಲ 1 ಪ್ರತಿಶತ ಜನರು ದಿನದ ಆದಾಯವನ್ನಾಗಿ ದುಡಿದಿದ್ದಾರೆ. ಹಾಗಾದರೆ ಈ ದೇಶದ ಬಡವರ ಕತೆ ಏನು ಎಂದು ಅದು ಪ್ರಶ್ನಿಸಿದೆ.

ಮೋದಿ ಸರ್ಕಾರದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆ ಕೇವಲ ಭಾಷಣಕ್ಕೆ ಸೀಮತಿವಾದರೆ ಸಾಲದು. ಅದು ಕಾರ್ಯರೂಪಕ್ಕೆ ಬರಬೇಕು ಎಂದು ಹೇಳಿದೆ.
More From
-
ಆಶಾ ಭೋಸ್ಲೆಗೆ ಮುಂಬೈ ಇಂಡಿಯನ್ಸ್-ಆರ್ಸಿಬಿ ಪಂದ್ಯದಲ್ಲಿ ಗೌರವ ನಮನ, ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಆಟಗಾರರು -
Asha Bhosle: ಆಶಾ ಭೋಸ್ಲೆಗೆ 16ನೇ ವರ್ಷದಲ್ಲೇ ಮದುವೆ, 2ನೇ ಮದುವೆಯಲ್ಲೂ ಸಂಕಷ್ಟ - ಕಾರಣವೇನು -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್










Click it and Unblock the Notifications