ಗುದ್ದೋಡು ತೀರ್ಪು: ಮುಂಬೈ ಹೈಕೋರ್ಟ್ ಹೇಳಿದ್ದೇನು?
ಮುಂಬೈ, ಡಿಸೆಂಬರ್, 10 : ಗುದ್ದೋಡು ಸನ್ಮಾನ್ ಖಾನ್ ಮೇಲಿನ ಯಾವುದೇ ಆರೋಪಗಳು ಸಾಬೀತಾಗಿಲ್ಲ, ಅವರು ನ್ಯಾಯಾಲಯದಿಂದ ನಿರ್ದೋಷಿ ಎಂಬ ಹಣೆಪಟ್ಟಿಯನ್ನು ಪಡೆದುಕೊಂಡಿದ್ದಾರೆ.
ಹಾಗಾದರೆ ಮುಂಬೈ ಹೈ ಕೋರ್ಟ್ ಸಲ್ಮಾನ್ ಖಾನ್ ಪ್ರಕರಣದ ಕುರಿತು ಹೇಳಿದ್ದೇನು? ತೀರ್ಪು ನೀಡುವಾಗ ಯಾವ ಯಾವ ಅಂಶಗಳನ್ನು ಗಣನೆಗೆ ತೆಗೆದುಕೊಂಡಿತು ಎಂಬುದನ್ನು ನೋಡಲೇಬೇಕು.[ಟ್ವೀಟ್ಸ್ : 'ಗುದ್ದೋಡು, ಫೈಲ್ ಸುಡು, ಸಾಕ್ಷಿ ಸಾಯಿಸು, ಖುಲಾಸೆಗೊಳ್ಳು']

* ಸಲ್ಮಾನ್ ಖಾನ್ ವಿರುದ್ಧದ ಆರೋಪಗಳನ್ನು ಸಾಬೀತು ಮಾಡುವಲ್ಲಿ ಪ್ರಾಸಿಕ್ಯೂಶನ್ ಸಂಪೂರ್ಣ ವಿಫಲವಾಗಿದೆ
* ಸಲ್ಮಾನ್ ಖಾನ್ ಅಪಘಾತ ಮಾಡಿದ್ದಾರೆ ಎಂದು ಅನುಮಾನ ಪಡಬಹುದೇ ವಿನಃ ಅವರೇ ಮಾಡಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ
* ಸರಾಯಿ ನಶೆಯಲ್ಲಿ ವಾಹನ ಚಲಾಯಿಸುತ್ತಿರುವುದರಿಂದ ಅಪಘಾತವಾಯಿತೋ ಅಥವಾ ಟೈರ್ ಬ್ಲಾಸ್ಟ್ ಆದ ಕಾರಣದಿಂದ ಅಪಘಾತವಾಯಿತೋ ಎಂಬುದಕ್ಕೂ ಸ್ಪಷ್ಟ ದಾಖಲೆಗಳಿಲ್ಲ.[ಸಲ್ಮಾನ್ ಖಾನ್ ಹಿಟ್ ಅಂಡ್ ರನ್ ರಿಲೀಸ್ ಟೈಮ್ ಲೈನ್]
* ಪ್ರಾಸಿಕ್ಯೂಶನ್ ವಾದಗಳಲ್ಲಿ ಅನೇಕ ಲೋಪವಿದೆ. ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಯಲ್ಲಿ ವ್ಯತಿರಿಕ್ತ ಅಂಶಗಳನ್ನು ಕಾಣಬಹುದು.
* ಗಾಯಗೊಂಡಿದ್ದ ವ್ಯಕ್ತಿಯ ಹೇಳಿಕೆಗಳೆ ಬದಲಾಗಿದೆ. ಒಮ್ಮೆ ಸಲ್ಮಾನ್ ಖಾನ್ ಘಃಟನೆ ನಡೆದ ತಕ್ಷಣ ಓಡಿಹೋಗಿದ್ದರೂ ಎಂದಿದ್ದರೆ ಇನ್ನೊಮ್ಮೆ ನೆಲಕ್ಕೆ ಉರುಳಿದ್ದರು ಎಂಬ ಹೇಳಿಕೆ ನೀಡಿದ್ದಾರೆ.
* ಒಟ್ಟಿನಲ್ಲಿ ಘಟನೆ ನಡೆದಾಗ ಸಲ್ಮಾನ್ ಖಾನ್ ಇದ್ದರು ಎಂದು ಊಹೆ ಮಾಡಬಹುದೇ ವಿನಃ ಯಾವ ಸಾಕ್ಷಿಗಳು ಅವರೇ ಮಾಡಿದ್ದಾರೆ ಎಂದು ಪುರಾವೆ ನೀಡುವಷ್ಟು ಶಕ್ತವಾಗಿಲ್ಲ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications