ನಟ ಸಲ್ಮಾನ್ ಹತ್ಯೆಗೆ ಸ್ಕೆಚ್ ಹಾಕಿದ್ದ ಪಾತಕಿ ಬಂಧನ
ಮುಂಬೈ, ಜೂನ್ 10: ನಟ ಸಲ್ಮಾನ್ ಖಾನ್ ಅವರ ಹತ್ಯೆಗೆ ಸ್ಕೆಚ್ ಹಾಕಿದ್ದ ಶಾರ್ಪ್ ಶೂಟರ್ ಸಂಪತ್ ನೆಹ್ರಾ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ.
ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗಿನ ಸದಸ್ಯನಾಗಿರುವ ಸಂಪತ್ ನೆಹ್ರಾ, ಜನವರಿ ತಿಂಗಳಿನಲ್ಲಿ ಸಲ್ಮಾನ್ ಖಾನ್ ಮನೆ, ಸಲ್ಮಾನ್ ಓಡಾಡುವ ದಾರಿಯನ್ನು ಮೊಬೈಲ್ ಮೂಲಕ ಚಿತ್ರೀಕರಿಸಿದ್ದನು. ಕೃಷ್ಣಮೃಗ ಕೇಸಿಗೆ ಸಂಬಂಧಿಸಿದಂತೆ ಸಲ್ಮಾನ್ ಕೊಲ್ಲುವುದಾಗಿ ಬಿಷ್ಣೋಯಿ, ಈ ಹಿಂದೆ ಬೆದರಿಕೆ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.

ರಾಜಸ್ತಾನದ ಬಿಷ್ಣೋಯಿ ಸಮುದಾಯದ ಸಂಪತ್, ಸಲ್ಮಾನ್ ಹತ್ಯೆಗೆ ಯೋಜನೆ ರೂಪಿಸಿದ್ದ ಹಾಗೂ ಕಾರ್ಯ ಮುಗಿದ ಕೂಡಲೇ ವಿದೇಶಕ್ಕೆ ಹಾರಲು ಸಿದ್ಧತೆ ನಡೆಸಿದ್ದ.
Haryana STF arrested Lawrence Bishnoi gang's contract killer Sampat Nehra from Hyderabad. Police say 'Bishnoi had threatened to kill Salman Khan in connection with blackbuck case. Nehra had gone to recce his residence in Mumbai&planned to flee outside India after executing plan'. pic.twitter.com/DttshYfoZR
— ANI (@ANI) June 9, 2018
ಕೃಷ್ಣಮೃಗ ಕೇಸಿನಲ್ಲಿ ಜೋಧಪುರದ ಸೆಂಟ್ರಲ್ ಜೈಲಿನಲ್ಲಿ ಎರಡು ರಾತ್ರಿ ಕಳೆದ ಸಲ್ಮಾನ್ ಖಾನ್ ನಂತರ ಜಾಮೀನು ಪಡೆದು ಹೊರ ಬಂದಿದ್ದಾರೆ.
ನೆಹ್ರಾನನ್ನು ಜೂನ್ 06ರಂದು ಹೈದರಾಬಾದಿನಲ್ಲಿ ಬಂಧಿಸಿದ ಪೊಲೀಸರು, ವಿಚಾರಣೆಗೊಳಪಡಿಸಿದಾಗ, ಸಲ್ಮಾನ್ ಹತ್ಯೆಯ ಸಂಚು ತಿಳಿದು ಬಂದಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications